ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ.

ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್ ತಮ್ಮ ಫೇಸ್ಬುಕ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಹಕ್ಕಿಯಂತೆ ಗರಿ ಬಿಚ್ಚಿ ಹಾರಿದಂತೆ ಕೈಗಳನ್ನು ಮೇಲೆ ಮಾಡಿ ಖುಷಿಯಿಂದ ಶಿಖರದ ತುದಿಯಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಜೊತೆಗೆ, ಕೃತಕ ಕಾಲುಗಳಿಗೆ ಸರ್ಕಾರ ವಿಧಿಸಲು ಉದ್ದೇಶಿಸಿರುವ ತೆರಿಗೆಯನ್ನೂ ವಿರೋಧಿಸಿದ್ದಾರೆ. ನಾವು ವಿಶೇಷ ಚೇತನರು ಪ್ಲಾಸ್ಟಿಕ್ ಕಾಲುಗಳು ಇಲ್ಲದಿದ್ದರೂ ತಮ್ಮ ಕನಸನ್ನು ಸಾಕಾರ ಮಾಡಿಕೊಳ್ಳುತ್ತೇವೆ ಎಂಬುದನ್ನು ಸಾಬೀತು ಮಾಡಿ ಸರ್ಕಾರದ ಕಣ್ಣು ತೆರೆಸಲು ನೀರಜ್ ಈ ಎಲ್ಲಾ ನೋವುಗಳನ್ನು ನುಂಗಿರುವುದಾಗಿ ಹೇಳಿಕೊಂಡಿದ್ದಾರೆ.

ಇನ್ನು, ನೀರಜ್ ಸಾಧನೆಗೆ ಕುಟುಂಬಸ್ಥರೂ ಬೆಂಬಲವಾಗಿ ನಿಂತಿದ್ದಾರೆ. ನೀರಜ್ ಈ ಪರ್ವತದ ಮೇಲೆ ಹೋಗಿ ವಿಡಿಯೋ ಕರೆ ಮಾಡಿದ ನಂತರ ಇವರ ಖುಷಿಗೆ ಪಾರವೇ ಇಲ್ಲ. ಏಳನೇ ದಿನ ನೀರಜ್ ಮನೆಯವರಿಗೆ ಕರೆ ಮಾಡಿ ತಮ್ಮ ಸಾಧನೆಯ ವಿಷಯ ತಿಳಿಸಿದ್ದರು. ಅಲ್ಲಿ ತನಕ ಮನೆಯವರೂ ಆತಂಕದಿಂದ ಶುಭ ಸುದ್ದಿಗಾಗಿ ಕಾಯುತ್ತಲೇ ಇದ್ದರು.

ಚಿಕ್ಕಂದಿನಲ್ಲಿ ಚೆನ್ನಾಗಿಯೇ ಇದ್ದ ನೀರಜ್ ಅವರಿಗೆ 1996ರಲ್ಲಿ ಆರೋಗ್ಯದ ಸಮಸ್ಯೆ ಎದುರಾಗಿತ್ತು. ಈ ವೇಳೆ, ಇವರ ಕಾಲನ್ನು ಶಸ್ತ್ರಚಿಕಿತ್ಸೆಮೂಲಕ ತೆಗೆಯಲಾಗಿತ್ತು.ಇದಾದ ಬಳಿಕ ಮನೆಯವರು ನೀರಜ್ ಭವಿಷ್ಯದ ಬಗ್ಗೆ ಚಿಂತೆ ಮಾಡುತ್ತಿದ್ದರು.ಆದರೆ, ಈ ಚಿಂತೆಯನ್ನು ಈಗ ನೀರಜ್ ದೂರ ಮಾಡಿದ್ದಾರೆ ಮತ್ತು ಅದ್ಭುತವೊಂದನ್ನು ಸಾಧಿಸಿ ತೋರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…