ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
KOLAR NEWS PAPER 25-12-2022
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…