ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ ಆಹಾರ ಪಥ್ಯಗಳನ್ನು ಪಾಲಿಸಿ ನೋಡಿ…..
ವಾಸ್ತವವಾಗಿ ಧೂಮಪಾನದಿಂದ ಶ್ವಾಸಕೋಶ, ಗಂಟಲು, ಬಾಯಿ ಮೊದಲಾದ ಅಂಗಗಳಿಗೆ ಕ್ಯಾನ್ಸರ್ ಆವರಿಸುವುದು ಪ್ರಮುಖವಾದರೆ ಉಳಿದಂತೆ ಸೈನಸ್, ಅಸ್ತಮಾ, ಸುಸ್ತು, ಕೆಳಹೊಟ್ಟೆಯಲ್ಲಿ ಭಾರೀ ತುರಿಕೆ ಮೊದಲಾದ ಸಮಸ್ಯೆಗಳೂ ಎದುರಾಗುತ್ತವೆ.
ಒಂದು ವೇಳೆ ನೀವು ಈ ದುರಭ್ಯಾಸದಿಂದ ಹೊರಬರಲು ಯತ್ನಿಸುತ್ತಿದ್ದರೆ ಕೆಲವು ಆಹಾರಗಳು ನಿಮ್ಮ ದೇಹದಲ್ಲಿ ಈಗಾಗಲೇ ಸಂಗ್ರಹವಾಗಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಸಮರ್ಥವಾಗಿದ್ದು ನಿಮ್ಮ ಪ್ರಯತ್ನಕ್ಕೆ ಹೆಚ್ಚಿನ ಬೆಂಬಲ ನೀಡುತ್ತವೆ.
ಕಿತ್ತಳೆ ಹಣ್ಣು
ಕಿತ್ತಳೆ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟುಗಳಿವೆ. ಇವು ರಕ್ತ ಮತ್ತು ಶ್ವಾಸಕೋಶಗಳಿಂದ ವಿಷಕಾರಿ ವಸ್ತುಗಳನ್ನು ನಿವಾರಿಸಿ ಹೊರದೂಡಲು ನೆರವಾಗುತ್ತವೆ. ಅಲ್ಲದೇ ರಕ್ತದಲ್ಲಿದ್ದ ನಿಕೋಟಿನ್ ಅಂಶವನ್ನು ನಿವಾರಿಸಲು ಹೆಚ್ಚು ಸಕ್ಷಮವಾಗಿದೆ.
ಕ್ಯಾರೆಟ್
ಕ್ಯಾರೆಟ್ನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಕೆ ಮತ್ತು ಸಿ ಇವೆ. ಇವೆಲ್ಲವೂ ಆರೋಗ್ಯಕ್ಕೆ ಪೂರಕವಾಗಿರುವ ಜೊತೆಗೇ ರಕ್ತ ಮತ್ತು ಶ್ವಾಸಕೋಶಗಳಲ್ಲಿ ಸಂಗ್ರಹವಾಗಿರುವ ಧೂಮಪಾನದ ಟಾರಿನ ಸಹಿತ ಹಲವು ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಪಾಲಕ್ ಸೊಪ್ಪು
ಈ ಸೊಪ್ಪಿನಲ್ಲಿರುವ ಫೋಲಿಕ್ ಆಮ್ಲ ಮತ್ತು ಇತರ ವಿಟಮಿನ್ನುಗಳು ಶ್ವಾಸಕೋಶದಲ್ಲಿ ಸೇರಿರುವ ಟಾರು ಮತ್ತು ನಿಕೋಟಿನ್ ಅಂಶಗಳನ್ನು ವಿಸರ್ಜಿಸಲು ನೆರವಾಗುತ್ತದೆ. ಅಲ್ಲದೇ ರಕ್ತದಲ್ಲಿರುವ ನಿಕೋಟಿನ್ ಅಂಶವನ್ನು ನಿವಾರಿಸಲು ಮತ್ತು ಇದಕ್ಕೆ ವ್ಯಸನರಾಗಿದ್ದ ನಿಮ್ಮನ್ನು ನಿಧಾನವಾಗಿ ಹೊರತರಲು ನೆರವಾಗುತ್ತದೆ.
ದಾಳಿಂಬೆ ಹಣ್ಣು
ರಕ್ತವನ್ನು ಶುದ್ಧೀರಿಸಲು ಅತ್ಯಂತ ಸಮರ್ಥವಾದ ಹಣ್ಣು ಎಂದರೆ ದಾಳಿಂಬೆ. ಧೂಮಪಾನಿಗಳಿಗೂ ಅಲ್ಲದವರಿಗೂ ಈ ಹಣ್ಣು ಅತ್ಯಂತ ಸೂಕ್ತವಾಗಿದ್ದು ರಕ್ತದಲ್ಲಿ ಸೇರಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬ್ರೋಕೋಲಿ
ನೋಡಲು ಹಸಿರು ಹೂಕೋಸಿನಂತೆ ಕಾಣುವ ಬ್ರೋಕೋಲಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಬಿ5 ಇರುವ ಕಾರಣ ಶ್ವಾಸಕೋಶದಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.
ಬೆರ್ರಿ ಹಣ್ಣುಗಳು
ವಿವಿಧ ಬೆರ್ರಿ ಹಣ್ಣುಗಳಾದ ಸ್ಟ್ರಾಬೆರಿ, ರಾಸ್ಪ್ ಬೆರಿ, ಬ್ಲೂಬೆರಿ ಮೊದಲಾದವುಗಳು ಹುಳಿಮಿಶ್ರಿತ ಸಿಹಿ ರುಚಿ ಹೊಂದಿದ್ದು ವಿಟಮಿನ್ ಸಿ ಹಾಗೂ ಆಂಟಿ ಆಕ್ಸಿಡೆಂಟುಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕಲು ನೆರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…