ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…