ಉಪಯುಕ್ತ ಮಾಹಿತಿ

ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

203

ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್.

ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ ದೇಹದಲ್ಲಿ ಶಕ್ತಿ ಉಳಿಯುತ್ತದೆ. ಜೀರ್ಣಕ್ರಿಯೆ ಸುಲಭವಾಗುವ ಜೊತೆಗೆ ಆರೋಗ್ಯ ಉತ್ತಮವಾಗಿರುತ್ತದೆ.

ಜಿಮ್ ಗೆ ಹೋಗುವ ಮೊದಲು ಕಾರ್ನ್ ಪ್ಲೆಕ್ಸ್ ಸೇವನೆ ಒಳ್ಳೆಯದು. ಇದ್ರಲ್ಲಿ ಫೈಬರ್ ಅಂಶ ಜಾಸ್ತಿ ಇದ್ದು, ಇದ್ರ ಜೊತೆ ಹಣ್ಣು ಸೇವನೆ ಮಾಡುವುದು ಲಾಭಕರ.

ಹೊಟ್ಟೆ ತುಂಬಿದಾಗ ವ್ಯಾಯಾಮ ಮಾಡುವುದು ಒಳ್ಳೆಯದಲ್ಲ. ಹಾಗೆ ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದೂ ಲಾಭಕರವಲ್ಲ. ಹಾಗಾಗಿ ಹೆಸರು ಬೇಳೆಯಿಂದ ಮಾಡಿದ ದೋಸೆಯನ್ನು ಸೇವನೆ ಮಾಡಿ. ಪ್ರಮಾಣ ಕಡಿಮೆ ಇರಲಿ.

ಕಾರ್ಬೋಹೈಡ್ರೇಟ್ ಅಂಶ ಜಾಸ್ತಿ ಇರುವ ಪನ್ನೀರ್ ಸ್ಯಾಂಡ್ವಿಚ್ ಸೇವನೆ ಬಹಳ ಉತ್ತಮ. ಪ್ರೋಟೀನ್ ಅಂಶ ಇದರಲ್ಲಿರುತ್ತದೆ. ಇದು ತುಂಬಾ ರುಚಿಕರ ಹಾಗೂ ಮಾಡುವುದು ಸುಲಭ.ಒಂದು ಗ್ಲಾಸ್ ಹಾಲು ಅಥವಾ ಲಸ್ಸಿ ಸೇವನೆ ಮಾಡಿ ಜಿಮ್ ಗೆ ಹೋಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    2 ಎಕರೆ ಜಾಗದಲ್ಲಿ 22 ಲಕ್ಷ ಗಳಿಸುತ್ತಿರುವ ರೈತ, ಈ ರೈತನ ಸಕತ್ ಉಪಾಯ ನೋಡಿ .

    ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…