ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

ಹಣ್ಣು ಸ್ವಲ್ಪ ಒಗರು. ಅವುಗಳನ್ನು ತಿನ್ನುತ್ತಿದ್ದಲ್ಲಿ ಹಸಿವು ಹೆಚ್ಚಾಗುತ್ತದೆ.
ಈ ಹಣ್ಣುಗಳಿಂದ ತಯಾರಿಸಿದ ಪಾನಕ ಮತ್ತು ಶರಬತ್ತುಗಳನ್ನು ಕುಡಿಯುತ್ತಿದ್ದಲ್ಲಿ ದಣಿವು ದೂರಗೊಂಡು
ಶರಿರದಲ್ಲಿನ ಊತ, ಜ್ವರದ ತಾಪಗಳು ಉಪಶಮನಗೊಳ್ಳುತ್ತವೆ.

ಈ ಪಾನೀಯಗಳು ಶೈತ್ಯಕಾರಕವಿರುತ್ತವೆ. ಮೂಲವ್ಯಾಧಿ, ಸ್ಕರ್ವಿ, ಅತಿಸಾರ, ಪಿತ್ತರಸದ ತೊಂದರೆಗಳಿಗೆ ಈ ಹಣ್ಣುಗಳ ಸೇವನೆ ಲಾಭದಾಯಕ.
ಹಣ್ಣುಗಳಿಗೆ ಆಯ್ಸ್ಕಾರ್ಬಿಕ್ ಆಮ್ಲದ ಆಮ್ಲಜನೀಕರಣವನ್ನು ತಡೆಹಿಡಿಯುವ ಗುಣವಿದೆ ಎನ್ನಲಾಗಿದೆ.

ಫಿಲಿಪ್ಪೈನ್ಸ್ನಲ್ಲಿ ಇವುಗಳ ಎಲೆ ಮತ್ತು ಚಿಗುರು ಕುಡಿಗಳನ್ನು ಅರೆದು ಸಿಡುಬು ರೋಗಿಗಳೆಗೆ ಕೊಡುವುದುಂಟು.
ಅವುಗಳ ಸೇವನೆ ಹೊಟ್ಟೆಯಲ್ಲಿನ ಹುಳುಗಳಿಗೆ ಒಳ್ಳೆಯ ಔಷಧಿ, ತಲೆನೋವು ಇದ್ದಲ್ಲಿ ಎಲೆ ಮತ್ತು ಚಿಗುರುಗಳನ್ನು ತಿನ್ನುವುದು ಒಳ್ಳೆಯದು.
ಈ ಹಣ್ಣು ಸಾರು ಮಾಡುವಲ್ಲಿ ಹುಣಿಸೇಹಣ್ಣಿನ ಬದಲಾಗಿ ಬಳಸುವುದುಂಟು.
ಹಣ್ಣುಗಳಿಂದ ರುಚಿಕರ ಜಾಮ್, ಜೆಲ್ಲಿ, ಚಟ್ನಿ, ಉಪ್ಪಿನ ಕಾಯಿ ಮುಂತಾಗಿ ತಯಾರಿಸುತ್ತಾರೆ.
ಈ ಹಣ್ಣುಗಳ ರಸಹಿಂಡಿ ಬಟ್ಟೆಗಳ ಲಿನನ್ ಬಟ್ಟೆಗಳ ಮೇಲಿನ ಕರೆಗಳನ್ನು ಹೋಗಲಾಡಿಸುವುದುಂಟು.
ಹಿತ್ತಾಳೆ ಪಾತ್ರೆ ಪರಡಿಗಳನ್ನು ಬೆಳಗಿ ಅವುಗಳ ಮೇಲಿನ ಕಲೆ, ತುಕ್ಕು ಮುಂತಾಗಿ ಹೋಗಲಾಡಿಸಲು ಇವು ಬಲು ಉಪಯುಕ್ತ.
ಮರದ ಒಳಕಟ್ಟಿಗೆಯನ್ನು ಪೀಠೋಪಕರಣಗಳನ್ನು ತಯಾರಿಸಲು ಬಳಸುತ್ತಾರೆ.

ಮರಗಳಿಂದ ಉದುರಿಬಿದ್ದ ಎಲೆ, ಹೂವು ಮಣ್ಣಿಗೆ ಒಳ್ಳೆಯ ಹೊದಿಕೆಯಾಗುತ್ತವೆ.
ಅವು ದಿನಕಳೆದಂತೆ ಕೊಳೆತು ಗೊಬ್ಬರವಾಗಬಲ್ಲವು.
ಈ ಮರಗಳು ಒಳ್ಳೆಯ ನೆರಳು ಹಾಗೂ ಅಲಂಕಾರಕ ಸಸ್ಯಗಳಾಗಿವೆ.
ಬೀಜದಿಂದ ಪಡೆದ ಸಸಿಗಳನ್ನು ತೋಟದ ಸುತ್ತಂಚಿನಲ್ಲಿ ಉದ್ದಕ್ಕೆ ನೆಟ್ಟು ಬೆಳೆಸಿದರೆ ಅವು ಒಳ್ಳೆಯ ಗಾಳಿ ತಡೆಯಾಗಬಲ್ಲವು ಮತ್ತು ಮಣ್ಣು ಕೊಚ್ಚಿಹೋಗುವುದನ್ನು ತಡೆಯಬಲ್ಲವು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…