ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

ಹಣ್ಣು ಸ್ವಲ್ಪ ಒಗರು. ಅವುಗಳನ್ನು ತಿನ್ನುತ್ತಿದ್ದಲ್ಲಿ ಹಸಿವು ಹೆಚ್ಚಾಗುತ್ತದೆ.
ಈ ಹಣ್ಣುಗಳಿಂದ ತಯಾರಿಸಿದ ಪಾನಕ ಮತ್ತು ಶರಬತ್ತುಗಳನ್ನು ಕುಡಿಯುತ್ತಿದ್ದಲ್ಲಿ ದಣಿವು ದೂರಗೊಂಡು
ಶರಿರದಲ್ಲಿನ ಊತ, ಜ್ವರದ ತಾಪಗಳು ಉಪಶಮನಗೊಳ್ಳುತ್ತವೆ.

ಈ ಪಾನೀಯಗಳು ಶೈತ್ಯಕಾರಕವಿರುತ್ತವೆ. ಮೂಲವ್ಯಾಧಿ, ಸ್ಕರ್ವಿ, ಅತಿಸಾರ, ಪಿತ್ತರಸದ ತೊಂದರೆಗಳಿಗೆ ಈ ಹಣ್ಣುಗಳ ಸೇವನೆ ಲಾಭದಾಯಕ.
ಹಣ್ಣುಗಳಿಗೆ ಆಯ್ಸ್ಕಾರ್ಬಿಕ್ ಆಮ್ಲದ ಆಮ್ಲಜನೀಕರಣವನ್ನು ತಡೆಹಿಡಿಯುವ ಗುಣವಿದೆ ಎನ್ನಲಾಗಿದೆ.

ಫಿಲಿಪ್ಪೈನ್ಸ್ನಲ್ಲಿ ಇವುಗಳ ಎಲೆ ಮತ್ತು ಚಿಗುರು ಕುಡಿಗಳನ್ನು ಅರೆದು ಸಿಡುಬು ರೋಗಿಗಳೆಗೆ ಕೊಡುವುದುಂಟು.
ಅವುಗಳ ಸೇವನೆ ಹೊಟ್ಟೆಯಲ್ಲಿನ ಹುಳುಗಳಿಗೆ ಒಳ್ಳೆಯ ಔಷಧಿ, ತಲೆನೋವು ಇದ್ದಲ್ಲಿ ಎಲೆ ಮತ್ತು ಚಿಗುರುಗಳನ್ನು ತಿನ್ನುವುದು ಒಳ್ಳೆಯದು.
ಈ ಹಣ್ಣು ಸಾರು ಮಾಡುವಲ್ಲಿ ಹುಣಿಸೇಹಣ್ಣಿನ ಬದಲಾಗಿ ಬಳಸುವುದುಂಟು.
ಹಣ್ಣುಗಳಿಂದ ರುಚಿಕರ ಜಾಮ್, ಜೆಲ್ಲಿ, ಚಟ್ನಿ, ಉಪ್ಪಿನ ಕಾಯಿ ಮುಂತಾಗಿ ತಯಾರಿಸುತ್ತಾರೆ.
ಈ ಹಣ್ಣುಗಳ ರಸಹಿಂಡಿ ಬಟ್ಟೆಗಳ ಲಿನನ್ ಬಟ್ಟೆಗಳ ಮೇಲಿನ ಕರೆಗಳನ್ನು ಹೋಗಲಾಡಿಸುವುದುಂಟು.
ಹಿತ್ತಾಳೆ ಪಾತ್ರೆ ಪರಡಿಗಳನ್ನು ಬೆಳಗಿ ಅವುಗಳ ಮೇಲಿನ ಕಲೆ, ತುಕ್ಕು ಮುಂತಾಗಿ ಹೋಗಲಾಡಿಸಲು ಇವು ಬಲು ಉಪಯುಕ್ತ.
ಮರದ ಒಳಕಟ್ಟಿಗೆಯನ್ನು ಪೀಠೋಪಕರಣಗಳನ್ನು ತಯಾರಿಸಲು ಬಳಸುತ್ತಾರೆ.

ಮರಗಳಿಂದ ಉದುರಿಬಿದ್ದ ಎಲೆ, ಹೂವು ಮಣ್ಣಿಗೆ ಒಳ್ಳೆಯ ಹೊದಿಕೆಯಾಗುತ್ತವೆ.
ಅವು ದಿನಕಳೆದಂತೆ ಕೊಳೆತು ಗೊಬ್ಬರವಾಗಬಲ್ಲವು.
ಈ ಮರಗಳು ಒಳ್ಳೆಯ ನೆರಳು ಹಾಗೂ ಅಲಂಕಾರಕ ಸಸ್ಯಗಳಾಗಿವೆ.
ಬೀಜದಿಂದ ಪಡೆದ ಸಸಿಗಳನ್ನು ತೋಟದ ಸುತ್ತಂಚಿನಲ್ಲಿ ಉದ್ದಕ್ಕೆ ನೆಟ್ಟು ಬೆಳೆಸಿದರೆ ಅವು ಒಳ್ಳೆಯ ಗಾಳಿ ತಡೆಯಾಗಬಲ್ಲವು ಮತ್ತು ಮಣ್ಣು ಕೊಚ್ಚಿಹೋಗುವುದನ್ನು ತಡೆಯಬಲ್ಲವು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದ ವಿಲಾಸ್ರಾವ್ ಹೂಗಾರ್ ಇವತ್ತಿನ ನಮ್ಮ ಹೀರೋ. ಭೀಕರ ಬರಗಾಲದಿಂದ ನಲುಗಿ ಹೋಗಿರುವ ಜಿಲ್ಲೆಯಲ್ಲಿ ರೈತರು ತತ್ತರಿಸಿ ಹೋಗಿದ್ದಾರೆ. ಆದರೆ 15 ವರ್ಷಗಳ ಹಿಂದೆ ವಿಲಾಸ್ರಾವ್ ಬರಡು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಿಸಿಲ ನಾಡು ಬೀದರ್ ನ ಔರಾದ್ ತಾಲೂಕಿನ ವಿಲಾಸ್ರಾವ್ ಹೂಗಾರ್ ಅವರು ಬರಡು ಭೂಮಿಯಲ್ಲಿ ಬಂಗಾರದ ಬೆಳೆ ತೆಗೆದಿದ್ದಾರೆ. ಇದಕ್ಕಾಗಿ 15 ವರ್ಷಗಳಿಂದ ಹೆಗಲ ಮೇಲೆ ನೀರು ಹೊತ್ತಿದ್ದಾರೆ. ಸಾಹಸಿ ಜೀವನ ನೋಡಿದ ಸ್ಥಳೀಯ…
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.