ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

ಹಣ್ಣು ಸ್ವಲ್ಪ ಒಗರು. ಅವುಗಳನ್ನು ತಿನ್ನುತ್ತಿದ್ದಲ್ಲಿ ಹಸಿವು ಹೆಚ್ಚಾಗುತ್ತದೆ.
ಈ ಹಣ್ಣುಗಳಿಂದ ತಯಾರಿಸಿದ ಪಾನಕ ಮತ್ತು ಶರಬತ್ತುಗಳನ್ನು ಕುಡಿಯುತ್ತಿದ್ದಲ್ಲಿ ದಣಿವು ದೂರಗೊಂಡು
ಶರಿರದಲ್ಲಿನ ಊತ, ಜ್ವರದ ತಾಪಗಳು ಉಪಶಮನಗೊಳ್ಳುತ್ತವೆ.

ಈ ಪಾನೀಯಗಳು ಶೈತ್ಯಕಾರಕವಿರುತ್ತವೆ. ಮೂಲವ್ಯಾಧಿ, ಸ್ಕರ್ವಿ, ಅತಿಸಾರ, ಪಿತ್ತರಸದ ತೊಂದರೆಗಳಿಗೆ ಈ ಹಣ್ಣುಗಳ ಸೇವನೆ ಲಾಭದಾಯಕ.
ಹಣ್ಣುಗಳಿಗೆ ಆಯ್ಸ್ಕಾರ್ಬಿಕ್ ಆಮ್ಲದ ಆಮ್ಲಜನೀಕರಣವನ್ನು ತಡೆಹಿಡಿಯುವ ಗುಣವಿದೆ ಎನ್ನಲಾಗಿದೆ.

ಫಿಲಿಪ್ಪೈನ್ಸ್ನಲ್ಲಿ ಇವುಗಳ ಎಲೆ ಮತ್ತು ಚಿಗುರು ಕುಡಿಗಳನ್ನು ಅರೆದು ಸಿಡುಬು ರೋಗಿಗಳೆಗೆ ಕೊಡುವುದುಂಟು.
ಅವುಗಳ ಸೇವನೆ ಹೊಟ್ಟೆಯಲ್ಲಿನ ಹುಳುಗಳಿಗೆ ಒಳ್ಳೆಯ ಔಷಧಿ, ತಲೆನೋವು ಇದ್ದಲ್ಲಿ ಎಲೆ ಮತ್ತು ಚಿಗುರುಗಳನ್ನು ತಿನ್ನುವುದು ಒಳ್ಳೆಯದು.
ಈ ಹಣ್ಣು ಸಾರು ಮಾಡುವಲ್ಲಿ ಹುಣಿಸೇಹಣ್ಣಿನ ಬದಲಾಗಿ ಬಳಸುವುದುಂಟು.
ಹಣ್ಣುಗಳಿಂದ ರುಚಿಕರ ಜಾಮ್, ಜೆಲ್ಲಿ, ಚಟ್ನಿ, ಉಪ್ಪಿನ ಕಾಯಿ ಮುಂತಾಗಿ ತಯಾರಿಸುತ್ತಾರೆ.
ಈ ಹಣ್ಣುಗಳ ರಸಹಿಂಡಿ ಬಟ್ಟೆಗಳ ಲಿನನ್ ಬಟ್ಟೆಗಳ ಮೇಲಿನ ಕರೆಗಳನ್ನು ಹೋಗಲಾಡಿಸುವುದುಂಟು.
ಹಿತ್ತಾಳೆ ಪಾತ್ರೆ ಪರಡಿಗಳನ್ನು ಬೆಳಗಿ ಅವುಗಳ ಮೇಲಿನ ಕಲೆ, ತುಕ್ಕು ಮುಂತಾಗಿ ಹೋಗಲಾಡಿಸಲು ಇವು ಬಲು ಉಪಯುಕ್ತ.
ಮರದ ಒಳಕಟ್ಟಿಗೆಯನ್ನು ಪೀಠೋಪಕರಣಗಳನ್ನು ತಯಾರಿಸಲು ಬಳಸುತ್ತಾರೆ.

ಮರಗಳಿಂದ ಉದುರಿಬಿದ್ದ ಎಲೆ, ಹೂವು ಮಣ್ಣಿಗೆ ಒಳ್ಳೆಯ ಹೊದಿಕೆಯಾಗುತ್ತವೆ.
ಅವು ದಿನಕಳೆದಂತೆ ಕೊಳೆತು ಗೊಬ್ಬರವಾಗಬಲ್ಲವು.
ಈ ಮರಗಳು ಒಳ್ಳೆಯ ನೆರಳು ಹಾಗೂ ಅಲಂಕಾರಕ ಸಸ್ಯಗಳಾಗಿವೆ.
ಬೀಜದಿಂದ ಪಡೆದ ಸಸಿಗಳನ್ನು ತೋಟದ ಸುತ್ತಂಚಿನಲ್ಲಿ ಉದ್ದಕ್ಕೆ ನೆಟ್ಟು ಬೆಳೆಸಿದರೆ ಅವು ಒಳ್ಳೆಯ ಗಾಳಿ ತಡೆಯಾಗಬಲ್ಲವು ಮತ್ತು ಮಣ್ಣು ಕೊಚ್ಚಿಹೋಗುವುದನ್ನು ತಡೆಯಬಲ್ಲವು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…