News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Uncategorized

ನೀವು ದೇವರ ಪೂಜೆಯನ್ನು ಹೀಗೆ ಮಾಡಿದ್ರೆ, ಮಾತ್ರ ನಿಮಗೆ ಪ್ರತಿಫಲ ಸಿಗತ್ತದೆ!ಹೇಗಂತೀರಾ…ಈ ಲೇಖನಿ ಓದಿ..

2393

ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.

ಆದ್ರೆ ದೇವರ ಪೂಜೆಯನ್ನು ಹೇಗಂದರೆ ಹಾಗೆ ಮಾಡುವಂತಿಲ್ಲ. ದೇವರ ಪೂಜೆಗೆ ಅದರದ್ದೇ ಆದ ನಿಯಮ ವಿದೆ ಎಂಬುದು ಅನೇಕರಿಗೆ ತಿಳಿಯದ ವಿಷಯ. ಏನೋ ನಾನು ಪೂಜೆ ಮಾಡ್ದೆ ಎಂದು ಎದ್ದು ಹೋಗ್ತಾರೆ. ಇದ್ರಿಂದ ಪೂಜೆಗೆ ಸಿಗುವ ಫಲವೂ ಸರಿಯಾಗಿ ನಮಗೆ ದಕ್ಕುವುದಿಲ್ಲ.

ಹಾಗಾಗಿ ಪೂಜೆ ಮಾಡಲು ಕೆಲವೊಂದು ನಿಯಮಗಳನ್ನು ಹೇಳಲಾಗಿದೆ. ಈ ನಿಯಮ ಪಾಲನೆ ಮಾಡಿದ್ರೆ ಮನೆಯಲ್ಲಿ ಸುಖ-ಶಾಂತಿ ನೆಲೆಸಲಿದೆ.

  • ಯಾವಾಗ್ಲೂ ಪೂಜೆ ಮಾಡಬೇಕೆಂದರೆ ಅರ್ಧ ಸುತ್ತು ಶಿವನನ್ನು, ಮೂರೂ ಸುತ್ತು ಗಣೇಶನನ್ನು, ನಾಲ್ಕು ಸುತ್ತು ನಾರಾಯಣನನ್ನು ಹಾಗೂ ಸೂರ್ಯನ ಏಳು ಸುತ್ತು ಪರಿಕ್ರಮವನ್ನು ಮಾಡಬೇಕು.

  • ದೀಪವನ್ನು ಹಚ್ಚಲು ಎಂದೂ ಬಿಳಿಯ ಹತ್ತಿಯನ್ನೇ ಬಳಸಬೇಕು.

  • ದೀಪವನ್ನು ಭಗವಂತನ ಮೂರ್ತಿ ಮುಂದೆಯೇ ಹಚ್ಚಬೇಕು.

  • ಪೂಜಾ ಸ್ಥಳದಲ್ಲಿ ಹಳೆ ಹೂ ಹಾಗೂ ಎಲೆಗಳನ್ನು ಇಡಬಾರದು.

  • ಶಿವನಿಗೆ ಎಂದೂ ಶಂಖದ ನೀರನ್ನು ಅರ್ಪಣೆ ಮಾಡಬೇಡಿ. ಹಾಗೆ ಅರಿಶಿನವನ್ನು ಹಚ್ಚಬೇಡಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಸಾಧನೆ, ಸ್ಪೂರ್ತಿ

    ಫೆಬ್ರವರಿ 26-27 ನನ್ನ ಕೊನೆಯ ದಿನ ಆಮೇಲೆ ನನ್ನ ಮೇಲೆ ಕನ್ನಡಿಗರೆಲ್ಲಾ ಒಂದು ಹಿಡಿ ಮಣ್ಣು ಹಾಕಿ.” ಕೋತಿರಾಜ್​ ಅವರೇ ನೀಡಿದ ಹೇಳಿಕೆ ಯಾಕೆ ಗೊತ್ತಾ.

    ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್​ಗೆ ಫೆ.27 ಕೊನೆಯ ದಿನವಾಗಲಿದೆಯೆ ? ಸ್ವತಃ ಅವರೇ ನೀಡಿದ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರವರಿ 26-27 ನನ್ನ ಕೊನೆಯ ದಿನ ಎಂದು ಹೇಳಿ ಭಾವುಕರಾಗಿದ್ದಾರೆ.ಸರ್ಕಾರದಿಂದ ಚಿತ್ರದುರ್ಗದ ಅಭಿವೃದ್ಧಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ನಾನು ಮುಂಬರುವ ಫೆ.26 ಮತ್ತು 27 ರಂದು ಜಗತ್ತಿನ ಅತಿ ಎತ್ತರದ ಅಮೆರಿಕದ…

  • Top News

    ಈ ಹುಡುಗಿ ತಯಾರಿಸಿದ 1800 ರೂಪಾಯಿಯ AC ಗಾಗಿ ವಿದೇಶಿ ಕಂಪನಿಗಳು ಪೈಪೋಟಿ, ಈಕೆ ಮಾಡಿದ ಟೆಕ್ನಿಕ್ ಏನು ಗೊತ್ತಾ!

    ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…

  • inspirational

    ಬೆಂಗಳೂರು Education Fair 2026

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…