ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.
ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.
ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.
ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.
ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…