ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

ನಿಮಗೂ ಸಹ ಇದೆ ರೀತಿಯ ಕಾಯಿಲೆ ಇದೆಯೇ. ಇನ್ನು ಮುಂದೆ ಇಂತಹ ಪರಿಸ್ಥಿತಿಯಲ್ಲಿ ಎಲ್ಲರ ಮುಂದೆ ಮುಜುಗರಕ್ಕೆ ಒಳಗಾಗುವ ಬದಲು ಈ ಮನೆ ಮದ್ದು ಸೇವಿಸಿ ವಾಕರಿಕೆ ಬರುವುದನ್ನು ತಡೆಗಟ್ಟಬಹುದು.
ಶುಂಠಿ ಚಾಹ :-

ಶುಂಠಿ ವಾಂತಿ ನಿರೋಧಕವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದು ಜೀರ್ಣಕ್ರಿಯೆಗೂ ಒಳ್ಳೆಯದು. ವಾಂತಿ ಮಾಡಿಕೊಳ್ಳುವ ಲಕ್ಷಣವಿದ್ದರೆ ಪ್ರಯಾಣಕ್ಕೆ ಮೊದಲು ಶುಂಠಿ ಚಾಹ ಕುಡಿಯಿರಿ.
ಪುದೀನಾ : –
ಘಂ ಎಂದು ಪರಿಮಳ ನೀಡುವ ಪುದೀನಾ ಸಹ ವಾಂತಿ ನಿವಾರಕವಾಗಿ ಕೆಲಸ ಮಾಡುತ್ತದೆ. ವಾಂತಿಯಾಗುವುದನ್ನು ತಡೆಯಲು ಪುದೀನಾ ಚಾಹ ತುಂಬಾ ಸಹಾಯಕಾರಿ.

ಹಸಿ ಅಥವಾ ಒಣಗಿಸಿದ ಪುದೀನಾ ಎಲೆಗಳನ್ನು ನೀರಿನಲ್ಲಿ ಕುದಿಸಿ ಅದಕ್ಕೆ ಜೇನಿನ ಹನಿಯನ್ನು ಹಾಕಿ ಕುಡಿಯಿರಿ. ಪ್ರಯಾಣದ ವೇಳೆ ಪುದೀನಾ ಎಲೆಗಳನ್ನು ಜಗಿಯಬಹುದು. ಇದರ ಸುವಾಸನೆಯಿಂದಲೂ ವಾಂತಿಯನ್ನು ತಡೆಯಬಹುದು.
ಈರುಳ್ಳಿ ರಸ :-
ಇದು ವಾಂತಿ ಮತ್ತು ಪಿತ್ತೋದ್ರೇಕವನ್ನು ಕ್ಷಣಮಾತ್ರದಲ್ಲಿ ನಿಲ್ಲಿಸುತ್ತದೆ. ಮಿಕ್ಸಿಗೆ ಹಾಕಿ ಕೆಲವು ಈರುಳ್ಳಿಗಳನ್ನು ಪುಡಿಮಾಡಿ ಮತ್ತು ಅದರಿಂದ ರಸ ತೆಗೆಯಿರಿ.

ಇದಕ್ಕೆ ನೀವು ಪುದೀನಾ ಸಾರವನ್ನು ಸೇರಿಸಬಹುದು. ಈ ಮಿಶ್ರಣ ಪಿತ್ತೋದ್ರೇಕ ಮತ್ತು ವಾಂತಿಯನ್ನು ನಿಲ್ಲಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡಲಿದೆ.
ಕಾಳುಮೆಣಸು ಮತ್ತು ಲಿಂಬೆ ರಸ :-
ನಿಂಬೆ ಹಣ್ಣು ವಾಂತಿ ನಿವಾರಣೆಗೆ ಉತ್ತಮ ಎಂಬುದು ನಿಮಗೆ ಗೊತ್ತಿದೆ. ಅದೇ ರೀತಿ ಕಾಳುಮೆಣಸು ಮತ್ತು ಲಿಂಬೆ ರಸ ಬೆರೆಸಿ ಸೇವಿಸಿದರೆ ತಲೆನೋವು, ಪಿತ್ತೋದ್ರೇಕ ಮತ್ತು ತಲೆತಿರುಗುವಿಕೆಯನ್ನು ತಡೆಯುತ್ತದೆ.

ಉಪ್ಪು ಅಥವಾ ಕರಿಮೆಣಸನ್ನು ಬಿಸಿಯಾದ ಲಿಂಬೆರಸದೊಂದಿಗೆ ಮಿಶ್ರಣ ಮಾಡಿ ಮತ್ತು ಪ್ರಯಾಣಕ್ಕೆ ಮೊದಲು ಇದನ್ನು ಕುಡಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…