ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

ನಿಮಗೂ ಸಹ ಇದೆ ರೀತಿಯ ಕಾಯಿಲೆ ಇದೆಯೇ. ಇನ್ನು ಮುಂದೆ ಇಂತಹ ಪರಿಸ್ಥಿತಿಯಲ್ಲಿ ಎಲ್ಲರ ಮುಂದೆ ಮುಜುಗರಕ್ಕೆ ಒಳಗಾಗುವ ಬದಲು ಈ ಮನೆ ಮದ್ದು ಸೇವಿಸಿ ವಾಕರಿಕೆ ಬರುವುದನ್ನು ತಡೆಗಟ್ಟಬಹುದು.
ಶುಂಠಿ ಚಾಹ :-

ಶುಂಠಿ ವಾಂತಿ ನಿರೋಧಕವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಇದು ಜೀರ್ಣಕ್ರಿಯೆಗೂ ಒಳ್ಳೆಯದು. ವಾಂತಿ ಮಾಡಿಕೊಳ್ಳುವ ಲಕ್ಷಣವಿದ್ದರೆ ಪ್ರಯಾಣಕ್ಕೆ ಮೊದಲು ಶುಂಠಿ ಚಾಹ ಕುಡಿಯಿರಿ.
ಪುದೀನಾ : –
ಘಂ ಎಂದು ಪರಿಮಳ ನೀಡುವ ಪುದೀನಾ ಸಹ ವಾಂತಿ ನಿವಾರಕವಾಗಿ ಕೆಲಸ ಮಾಡುತ್ತದೆ. ವಾಂತಿಯಾಗುವುದನ್ನು ತಡೆಯಲು ಪುದೀನಾ ಚಾಹ ತುಂಬಾ ಸಹಾಯಕಾರಿ.

ಹಸಿ ಅಥವಾ ಒಣಗಿಸಿದ ಪುದೀನಾ ಎಲೆಗಳನ್ನು ನೀರಿನಲ್ಲಿ ಕುದಿಸಿ ಅದಕ್ಕೆ ಜೇನಿನ ಹನಿಯನ್ನು ಹಾಕಿ ಕುಡಿಯಿರಿ. ಪ್ರಯಾಣದ ವೇಳೆ ಪುದೀನಾ ಎಲೆಗಳನ್ನು ಜಗಿಯಬಹುದು. ಇದರ ಸುವಾಸನೆಯಿಂದಲೂ ವಾಂತಿಯನ್ನು ತಡೆಯಬಹುದು.
ಈರುಳ್ಳಿ ರಸ :-
ಇದು ವಾಂತಿ ಮತ್ತು ಪಿತ್ತೋದ್ರೇಕವನ್ನು ಕ್ಷಣಮಾತ್ರದಲ್ಲಿ ನಿಲ್ಲಿಸುತ್ತದೆ. ಮಿಕ್ಸಿಗೆ ಹಾಕಿ ಕೆಲವು ಈರುಳ್ಳಿಗಳನ್ನು ಪುಡಿಮಾಡಿ ಮತ್ತು ಅದರಿಂದ ರಸ ತೆಗೆಯಿರಿ.

ಇದಕ್ಕೆ ನೀವು ಪುದೀನಾ ಸಾರವನ್ನು ಸೇರಿಸಬಹುದು. ಈ ಮಿಶ್ರಣ ಪಿತ್ತೋದ್ರೇಕ ಮತ್ತು ವಾಂತಿಯನ್ನು ನಿಲ್ಲಿಸುವಲ್ಲಿ ಅದ್ಭುತವಾಗಿ ಕೆಲಸ ಮಾಡಲಿದೆ.
ಕಾಳುಮೆಣಸು ಮತ್ತು ಲಿಂಬೆ ರಸ :-
ನಿಂಬೆ ಹಣ್ಣು ವಾಂತಿ ನಿವಾರಣೆಗೆ ಉತ್ತಮ ಎಂಬುದು ನಿಮಗೆ ಗೊತ್ತಿದೆ. ಅದೇ ರೀತಿ ಕಾಳುಮೆಣಸು ಮತ್ತು ಲಿಂಬೆ ರಸ ಬೆರೆಸಿ ಸೇವಿಸಿದರೆ ತಲೆನೋವು, ಪಿತ್ತೋದ್ರೇಕ ಮತ್ತು ತಲೆತಿರುಗುವಿಕೆಯನ್ನು ತಡೆಯುತ್ತದೆ.

ಉಪ್ಪು ಅಥವಾ ಕರಿಮೆಣಸನ್ನು ಬಿಸಿಯಾದ ಲಿಂಬೆರಸದೊಂದಿಗೆ ಮಿಶ್ರಣ ಮಾಡಿ ಮತ್ತು ಪ್ರಯಾಣಕ್ಕೆ ಮೊದಲು ಇದನ್ನು ಕುಡಿಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…