ಆರೋಗ್ಯ

ನೀವು ಬೇಸಿಗೆ ಕಾಲಕ್ಕೆ ತಿಳಿದಿರಲೇಬೇಕಾದ ಮಜ್ಜಿಗೆಯ ರಹಸ್ಯದ ಬಗ್ಗೆ ನಿಮ್ಗೆ ಗೋತ್ತಾ..! ತಿಳಿಯಲು ಈ ಲೇಖನ ಓದಿ…

534

ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.

ಮಜ್ಜಿಗೆ ಉತ್ತಮ ಜೀರ್ಣಕಾರಿ ದ್ರವ ಪದಾರ್ಥ. ಮನೆಯಲ್ಲಿ ಹಬ್ಬಹರಿದಿನಗಳ ಸಂದರ್ಭದಲ್ಲಿ, ಯಾವುದೋ ಸಮಾರಂಭಕ್ಕೆ ಹೋಗಿ ಊಟ ಮಾಡಿ ಹೊಟ್ಟೆ ಭಾರವೆನಿಸುತ್ತಿದ್ದರೆ ಮಜ್ಜಿಗೆಗೆ ಉಪ್ಪು ಸೇರಿಸಿ ಕುಡಿದರೆ ತಿಂದ ಆಹಾರ ಜೀರ್ಣವಾಗುತ್ತದೆ. ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಹಾಕಿದರೆ ಇನ್ನಷ್ಟು ರುಚಿ ಕೊಡುತ್ತದೆ.

 

ಅದೆಷ್ಟೋ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲೇ ತಯಾರಿಸುವ ಪದಾರ್ಥಗಳು ಪರಿಣಾಮಕಾರಿಯಾಗಿರುತ್ತವೆ. ಆದರೆ, ಅವುಗಳ ನಿಜವಾದ ಉಪಯೋಗ ನಮಗೆ ತಿಳಿದಿರುವುದಿಲ್ಲ. ಅಂತಹವುಗಳಲ್ಲಿ ಮಜ್ಜಿಗೆಯೂ ಒಂದು. ಹಾಲಿನ ಉಪ ಉತ್ಪನ್ನವಾದ ಮಜ್ಜಿಗೆ ನಿಜವಾಗಿಯೂ ಆರೋಗ್ಯವರ್ಧಕ ಮಜ್ಜಿಗೆಯನ್ನು ನಿತ್ಯ ಇದನ್ನು ಸೇವಿಸುವುದರಿಂದ ಹಲವು ಅನುಕೂಲಗಳಿವೆ. ಅವುಗಳಲ್ಲಿ ಮುಖ್ಯವಾದವುಗಳನ್ನು ಇಲ್ಲಿ ವಿವರಿಸಲಾಗಿದೆ.

  • ಮಜ್ಜಿಗೆಯಲ್ಲಿರುವ ಎಲೆಕ್ಟ್ರೋಲೈಟ್ಸ್ ಮತ್ತು ಅತಿಯಾದ ದ್ರವಾಂಶ ನಿಮ್ಮ ದೇಹ ನಿರ್ಜಲೀಕರಣಗೊಳ್ಳುವುದನ್ನ ತಡೆಯುತ್ತದೆ.
  • ಹೆಚ್ಚು ಎಣ್ಣೆ, ಮಸಾಲೆ ಪದಾರ್ಥಗಳನ್ನ ತಿಂದ ಬಳಿಕ ಮಜ್ಜಿಗೆ ಸೇವಿಸುವುದರಿಂದ ಹೊಟ್ಟೆ ಹಗುರವಾಗಿ ಬಹಿರ್ದೆಸೆಗೆ ಅನುಕೂಲವಾಗುತ್ತೆ.

  • ಎಲ್ಲಕ್ಕಿಂತ ಪ್ರಮುಖವಾದ ಅಂಶವೆಂದರೆ ಆಸಿಡಿಟಿಯಿಂದ ಬಳಲುತ್ತಿರುವವರಿಗೆ ಮಜ್ಜಿಗೆ ರಾಮಬಾಣ.
  • ವಿಟಮಿನ್ ಬಿ12 ಯತೇಚ್ಛವಾಗಿ ಒಳಗೊಂಡಿರುವ ಮಜ್ಜಿಗೆಯಿಂದ ಅನೀಮಿಯಾ, ಖಿನ್ನತೆ ದೂರವಾಗುತ್ತೆ.
  • ಮಜ್ಜಿಗೆಯಲ್ಲಿರುವ ಆಸಿಡ್, ಜರ್ಮ್ಸ್ ಮತ್ತು ಬ್ಯಾಕ್ಟೀರಿಯಾಗಳನ್ನ ಕೊಲ್ಲುತ್ತದೆ. ಹೊಟ್ಟೆಯನ್ನು ಶುದ್ಧೀಕರಿಸಿ ಜೀರ್ಣಶಕ್ತಿ ವೃದ್ಧಿಸುತ್ತದೆ.
  • ಬಿಸಿಲಿಂದ ಏರಿದ ದೇಹದ ಬಿಸಿಯನ್ನು ತಗ್ಗಿಸುತ್ತದೆ. ದೇಹಕ್ಕೆ ಬೇಕಾದ ಕ್ಯಾಲ್ಶಿಯಂ,ವಿಟಮಿನ್,ಪ್ರೊಟೀನ್ ಗಳನ್ನು ಮಜ್ಜಿಗೆ ನೀಡುತ್ತದೆ.

ಕ್ಯಾನ್ಸರ್ ತಡೆ, ಕೊಲೆಸ್ಟ್ರಾಲ್ ಕಡಿಮೆ ಹಾಗೂ ರಕ್ತದೊತ್ತಡ ನಿಯಂತ್ರಿಸಲು ಮಜ್ಜಿಗೆ ರಾಮಬಾಣವಾಗಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿರುವ ಯಶ್, ದರ್ಶನ್ ಬಗ್ಗೆ ಬಿ.ಸಿ.ಪಾಟೀಲ್ ಹೇಳಿದ್ದೇನು ಗೊತ್ತಾ..?

    ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್‍ ಮತ್ತು ಯಶ್‍ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್‍ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್‍ ಶಾಸಕ ಬಿ.ಸಿ. ಪಾಟೀಲ್‍ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್‍ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಉಪಯುಕ್ತ ಮಾಹಿತಿ

    ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

    ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…