ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆಯಿಂದ ದಿನವನ್ನು ಆರಂಭಿಸುವವರಿಗೆ ಹೋಲಿಸಿದರೆ ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವವರು ಹೃದಯ ಕಾಯಿಲೆಗಳಿಗೆ ಗುರಿಯಾಗುವ ಅಪಾಯ ಹೆಚ್ಚು ಎನ್ನುವುದನ್ನು ಅಧ್ಯಯನವೊಂದು ಸಾಬೀತುಗೊಳಿಸಿದೆ.

ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತವೆ.

ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಊಟದ ವೇಳೆ ಹೆಚ್ಚಿನ ಆಹಾರ ಹೊಟ್ಟೆಯನ್ನು ಸೇರುತ್ತದೆ. ಪರಿಣಾಮವಾಗಿ ಆಹಾರವನ್ನು ಜೀರ್ಣಿಸುವ ಕರುಳುಗಳ ಮೇಲೆ ಅಧಿಕ ಹೊರೆ ಬೀಳುತ್ತದೆ ಮತ್ತು ಇದು ಅಲ್ಸರ್,ಗ್ಯಾಸ್ಟ್ರಿಕ್ಸ್, ಅಜೀರ್ಣ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ.
ಬ್ರೇಕ್ಫಾಸ್ಟ್ ತಪ್ಪಿಸುವವರಿಗೆ ಹೋಲಿಸಿದರೆ ಬೆಳಿಗ್ಗೆ ಆರೋಗ್ಯಕರ ತಿಂಡಿ ತಿನ್ನುವವವರು ಟೈಪ್-2 ಮಧುಮೇಹಕ್ಕೆ ತುತ್ತಾಗುವ ಅಪಾಯವು ಕಡಿಮೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಹಿಳೆಯರು ತಮ್ಮ ಕೆಲಸದ ಭರಾಟೆಯಲ್ಲಿ ಹೆಚ್ಚಿನ ಸಲ ಬೆಳಗಿನ ತಿಂಡಿಯನ್ನು ಕಡೆಗಣಿಸುವುದರಿಂದ ಮಧುಮೇಹಕ್ಕೆ ತುತ್ತಾಗುವುದು ಹೆಚ್ಚು.

ರಾತ್ರಿ ಮಲಗಿದ ಬಳಿಕ ಬೆಳಿಗ್ಗೆ ಏಳುವವರೆಗೆ ಉಪವಾಸವಿರುವುದರಿಂದ ಬ್ರೇಕ್ಫಾಸ್ಟ್ ತಪ್ಪಿಸುವುದು ಈ ಉಪವಾಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಮತ್ತು ಇನ್ಸುಲಿನ್ ಉತ್ಪಾದನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

ಸುಂದರ ತಲೆಗೂದಲನ್ನು ಹೊಂದಿರಲು ಪೌಷ್ಟಿಕ ಬ್ರೇಕ್ಫಾಸ್ಟ್ ಅಗತ್ಯವಾಗಿದೆ. ಪ್ರೋಟಿನ್ಭರಿತ ಬ್ರೇಕ್ಫಾಸ್ಟ್ ಕೆರಾಟಿನ್ ಉತ್ಪತ್ತಿಗೆ ನೆರವಾಗುತ್ತದೆ ಮತ್ತು ಕೆರಾಟಿನ್ ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಇದನ್ನು ಓದಿದರೆ ಅಚ್ಚರಿಯೆನ್ನಿಸಬಹುದು. ನೀವು ದೇಹತೂಕ ಇಳಿಸಲು ಬಯಸಿದ್ದೀರಾದರೆ ಕಡಿಮೆ ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸಿರಬಹುದು. ಆದರೆ ಇದು ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವುದಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ ಊಟದ ವೇಳೆ ಹಸಿವು ತೀವ್ರವಾಗಿರುತ್ತದೆ.

ಪರಿಣಾಮವಾಗಿ ಹೆಚ್ಚಿನ ಊಟ ಮಾಡುವಂತಾಗುತ್ತದೆ ಮತ್ತು ದಿನದ ಅತ್ಯಂತ ಹೆಚ್ಚು ಜಡತೆಯ ಸಮಯದಲ್ಲಿ ಹೆಚ್ಚಿನ ಕ್ಯಾಲರಿಗಳು ಶರೀರದಲ್ಲಿ ಸೇರಿಕೊಂಡು ಅಂತಿಮವಾಗಿ ತೂಕ ಹೆಚ್ಚುತ್ತದೆ.

ಬ್ರೇಕ್ಫಾಸ್ಟ್ 12 ಗಂಟೆಗಳ ಸುದೀರ್ಘ ಉಪವಾಸದ ಬಳಿಕ ನಾವು ಸೇವಿಸುವ ಮೊದಲ ಆಹಾರವಾಗಿದೆ ಮತ್ತು ಇದನ್ನು ತಪ್ಪಿಸಿದರೆ ನಮ್ಮ ಶರೀರಕ್ಕೆ ಉತ್ತಮ ಆರಂಭ ದೊರೆಯುವುದಿಲ್ಲ. ನಮ್ಮ ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ ಮತ್ತು ಇದರಿಂದ ಇಡೀ ದಿನ ಆಲಸ್ಯ ಕಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.