ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆಯಿಂದ ದಿನವನ್ನು ಆರಂಭಿಸುವವರಿಗೆ ಹೋಲಿಸಿದರೆ ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವವರು ಹೃದಯ ಕಾಯಿಲೆಗಳಿಗೆ ಗುರಿಯಾಗುವ ಅಪಾಯ ಹೆಚ್ಚು ಎನ್ನುವುದನ್ನು ಅಧ್ಯಯನವೊಂದು ಸಾಬೀತುಗೊಳಿಸಿದೆ.

ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತವೆ.

ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಊಟದ ವೇಳೆ ಹೆಚ್ಚಿನ ಆಹಾರ ಹೊಟ್ಟೆಯನ್ನು ಸೇರುತ್ತದೆ. ಪರಿಣಾಮವಾಗಿ ಆಹಾರವನ್ನು ಜೀರ್ಣಿಸುವ ಕರುಳುಗಳ ಮೇಲೆ ಅಧಿಕ ಹೊರೆ ಬೀಳುತ್ತದೆ ಮತ್ತು ಇದು ಅಲ್ಸರ್,ಗ್ಯಾಸ್ಟ್ರಿಕ್ಸ್, ಅಜೀರ್ಣ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ.
ಬ್ರೇಕ್ಫಾಸ್ಟ್ ತಪ್ಪಿಸುವವರಿಗೆ ಹೋಲಿಸಿದರೆ ಬೆಳಿಗ್ಗೆ ಆರೋಗ್ಯಕರ ತಿಂಡಿ ತಿನ್ನುವವವರು ಟೈಪ್-2 ಮಧುಮೇಹಕ್ಕೆ ತುತ್ತಾಗುವ ಅಪಾಯವು ಕಡಿಮೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಹಿಳೆಯರು ತಮ್ಮ ಕೆಲಸದ ಭರಾಟೆಯಲ್ಲಿ ಹೆಚ್ಚಿನ ಸಲ ಬೆಳಗಿನ ತಿಂಡಿಯನ್ನು ಕಡೆಗಣಿಸುವುದರಿಂದ ಮಧುಮೇಹಕ್ಕೆ ತುತ್ತಾಗುವುದು ಹೆಚ್ಚು.

ರಾತ್ರಿ ಮಲಗಿದ ಬಳಿಕ ಬೆಳಿಗ್ಗೆ ಏಳುವವರೆಗೆ ಉಪವಾಸವಿರುವುದರಿಂದ ಬ್ರೇಕ್ಫಾಸ್ಟ್ ತಪ್ಪಿಸುವುದು ಈ ಉಪವಾಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಮತ್ತು ಇನ್ಸುಲಿನ್ ಉತ್ಪಾದನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

ಸುಂದರ ತಲೆಗೂದಲನ್ನು ಹೊಂದಿರಲು ಪೌಷ್ಟಿಕ ಬ್ರೇಕ್ಫಾಸ್ಟ್ ಅಗತ್ಯವಾಗಿದೆ. ಪ್ರೋಟಿನ್ಭರಿತ ಬ್ರೇಕ್ಫಾಸ್ಟ್ ಕೆರಾಟಿನ್ ಉತ್ಪತ್ತಿಗೆ ನೆರವಾಗುತ್ತದೆ ಮತ್ತು ಕೆರಾಟಿನ್ ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಇದನ್ನು ಓದಿದರೆ ಅಚ್ಚರಿಯೆನ್ನಿಸಬಹುದು. ನೀವು ದೇಹತೂಕ ಇಳಿಸಲು ಬಯಸಿದ್ದೀರಾದರೆ ಕಡಿಮೆ ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸಿರಬಹುದು. ಆದರೆ ಇದು ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವುದಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ ಊಟದ ವೇಳೆ ಹಸಿವು ತೀವ್ರವಾಗಿರುತ್ತದೆ.

ಪರಿಣಾಮವಾಗಿ ಹೆಚ್ಚಿನ ಊಟ ಮಾಡುವಂತಾಗುತ್ತದೆ ಮತ್ತು ದಿನದ ಅತ್ಯಂತ ಹೆಚ್ಚು ಜಡತೆಯ ಸಮಯದಲ್ಲಿ ಹೆಚ್ಚಿನ ಕ್ಯಾಲರಿಗಳು ಶರೀರದಲ್ಲಿ ಸೇರಿಕೊಂಡು ಅಂತಿಮವಾಗಿ ತೂಕ ಹೆಚ್ಚುತ್ತದೆ.

ಬ್ರೇಕ್ಫಾಸ್ಟ್ 12 ಗಂಟೆಗಳ ಸುದೀರ್ಘ ಉಪವಾಸದ ಬಳಿಕ ನಾವು ಸೇವಿಸುವ ಮೊದಲ ಆಹಾರವಾಗಿದೆ ಮತ್ತು ಇದನ್ನು ತಪ್ಪಿಸಿದರೆ ನಮ್ಮ ಶರೀರಕ್ಕೆ ಉತ್ತಮ ಆರಂಭ ದೊರೆಯುವುದಿಲ್ಲ. ನಮ್ಮ ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ ಮತ್ತು ಇದರಿಂದ ಇಡೀ ದಿನ ಆಲಸ್ಯ ಕಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…