ಜೀವನಶೈಲಿ

ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

2637

ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ  ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ  ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು ಸಮಯ ಸಿಗುತ್ತಿಲ್ಲ.ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ  ಹಾಗು ನಿದ್ದೆ ಆಯಾಸವನ್ನು ನೀಗುಸುತ್ತದೆ.ಮತ್ತು ಚೆನ್ನಾಗಿ ನಿದ್ದೆ ಮಾಡಿದರೆ ನಮ್ಮ ದೇಹ ತುಂಬಾ ಆಕ್ಟಿವ್ ಆಗಿರುತ್ತದೆ.

ಮಧಾಹ್ನ ನಿದ್ದೆ ಮಾಡುವುದರಿಂದ…

ನಿದ್ದೆ ಮಾಡುವುದರಿಂದ ಶೇಕಡಾ 33% ಹೃಧಯಾಘಾತ ವಾಗುವ ಪ್ರಮಾಣ  ಕಡಿಮೆ ಆಗುತ್ತದೆ.60 ವರ್ಷ ಮೇಲ್ಪಟ್ಟ ಜನರು ಮಧಾಹ್ನ ನಿದ್ದೆ ಮಾಡುವುದರಿಂದ  ಬೇರೆಯವರಿಗಿಂತ ತುಂಬಾ ಆಕ್ಟಿವ್ ಆಗಿರುತ್ತಾರೆ.ಹಾಗೂ ಅವರ ಬುದ್ಧಿವಂತಿಕೆಯ ಪ್ರಮಾಣ ಹೆಚ್ಚಳವಾಗುತ್ತದೆ.

ಹೃದಯಾಘಾತ ತಡೆಗಟ್ಟಬಹುದು…

ಕೆಲಸ ಮಾಡುವವರು ಹಾಗು ವ್ಯಾಪಾರ ಮಾಡುವವರು ಮಧ್ಯಾಹ್ನ  ಅರ್ಧ ಗಂಟೆಯಾದ್ರೂ  ನಿದ್ದೆ ಮಾಡಿದರೆ ಅವರ ಚೈತನ್ಯದ  ಜೊತೆಗೆ  ಶೇ .60%  ಹೃದಯಾಘಾತವಾಗುವುದನ್ನು ತಡೆಗಟ್ಟಬಹುದು ಎಂದು ಅಮೇರಿಕಾದ ಹಾವಾರ್ಡ್  ಸ್ಕೂಲ್ ಆಫ್  ಪಬ್ಲಿಕ್ ಹೆಲ್ತ್ ನವರು ಮಾಡಿದ ಸಂಶೋದೆನೆಯಲ್ಲಿ ದೃಢಪಡಿಸಿದ್ದಾರೆ.ದಿನನಿತ್ಯ ಮಧ್ಯಾಹ್ನ ನಿದ್ದೆ ಮಾಡಲು ಆಗದಿದ್ದಲ್ಲಿ ವಾರಕ್ಕೆ ಮೂರು ಬಾರಿಯಾದರೂ ಮಧ್ಯಾಹ್ನ ನಿದ್ದೆ ಮಾಡಿದರೆ ಹೃದಯಕ್ಕೆ ಸಂಬಂದಿಸಿದ ಕಾಯಿಲೆಗಳನ್ನು ತಡೆಗಟ್ಟಬಹುದು.

ಸೋಮಾರಿಗಳಾಗಬೇಡಿ…

ಎಡಗಡೆ ಕೈಯಲ್ಲಿ ತಲೆಯನ್ನು ಇಟ್ಟು ಮಲಗುವುದರಿಂದ ನಮ್ಮಲ್ಲಿರುವ ಸೂರ್ಯನಾಡಿ ಆಕ್ಟಿವ್  ಆಗುತ್ತದೆ.ಯಾವುದೇ ರೀತಿಯ ಕಾಯಿಲೆ ಬರುವುದಿಲ್ಲ ಮತ್ತು ಇಡೀ ದಿನ ಫ್ರೆಶ್ಯಾಗಿ ಇರಲು ಸಹಕರಿಸುತ್ತದೆ. ಮಧಾಹ್ನ ಅರ್ಧ ಗಂಟೆಯಾದರೂ  ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು  ಆಗಂತ ಯಾವುದೇ ಕೆಲಸ ಮಾಡದೇ ಇಡೀ ದಿನ ನಿದ್ದೆ ಮಾಡಿ ಸೋಮಾರಿಗಳಾಗಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯನ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಮಾರ್ಚ್, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು…

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….