ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.
ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.
ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.
ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.
ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್ಫ್ಯೂಶನ್ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್ ಕೊಡಲು ಸಹಾಯವಾಗುತ್ತದೆ.
ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.
40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.
ಜೊತೆಗೆ ಸೆಲ್ಫ್ ಕಾಂನ್ಫಿಡೆನ್ಸ್ ಹೆಚ್ಚಿರುತ್ತದೆ. ಆದರೆ ರಿಸರ್ಚ್ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ. ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಇಂದಿನ ದಿನದಲ್ಲಿ ಸಾಮಾನ್ಯವಾದ ವಿಚಾರವಾಗಿಬಿಟ್ಟಿದೆ. ಮಾಲಿನ್ಯ, ನೀರಿನಲ್ಲಿ ಬೆರೆಸುವ ರಾಸಾಯನಿಕ ಸೇರಿ, ನಗರಗಳಲ್ಲಿಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಕೂದಲು ಉದುರುವಿಕೆ ಸಮಸ್ಯೆ ಹೆಚ್ಚಾಗುತ್ತಿದೆ. ಕೂದಲು ಉದುರುವಿಕೆ ತಡೆಗಟ್ಟಲು ಮನೆಯಲ್ಲೇ ಏನು ಮಾಡಬಹುದು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ ಕೂದಲನ್ನು ಉದ್ದ ಬಿಡದಿರಿ ಪ್ರತಿ 8 ಅಥವಾ 10 ವಾರಗಳಿಗೊಮ್ಮೆ ಕೂದಲನ್ನು ಸಣ್ಣದಾಗಿ ಕಟ್ಟಿಂಗ್ ಮಾಡಿಸಿರುವುದರಿಂದ ಕೂದಲು ಉದುರುವಿಕೆ ತಡೆಯಲು ಸಾಧ್ಯ. ಇದರಿಂದ ಕೂದಲಿನ ಬೆಳವಣಿಗೆ ಕೊಂಚ ವೇಗ ಪಡೆದುಕೊಳ್ಳುತ್ತದೆ. ಉದ್ದ ಕೂದಲಿಗೆ ಬೇಗನೆ ನಾಶವಾಗುತ್ತದೆ, ತುಂಡಾಗುತ್ತದೆ. ಇದಕ್ಕಾಗಿ…