ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.
ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.
ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.
ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.
ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್ಫ್ಯೂಶನ್ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್ ಕೊಡಲು ಸಹಾಯವಾಗುತ್ತದೆ.
ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.
40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.
ಜೊತೆಗೆ ಸೆಲ್ಫ್ ಕಾಂನ್ಫಿಡೆನ್ಸ್ ಹೆಚ್ಚಿರುತ್ತದೆ. ಆದರೆ ರಿಸರ್ಚ್ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…