ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ. ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.
ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:
ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.
ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-
ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.
ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :
ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.
ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:
ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…