ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ. ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.
ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:
ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.
ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-
ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.
ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :
ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.
ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:
ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.