ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ. ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.
ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:
ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.
ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-
ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.
ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :
ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.
ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:
ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…