ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ. ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.
ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:

ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.
ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-

ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.
ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :

ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.
ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:

ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…