ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ. ರಸ್ತೆಯ ಪಕ್ಕದಲ್ಲಿ ಇರುವ ಕಿಲೋಮೀಟರ್ ಬಣ್ಣದ ಕಲ್ಲಿನ ಬಣ್ಣದ ಬಗ್ಗೆ ನೀವು ತಿಳಿದರೆ ಒಳಿತು ಯಾಕೆ ಅಂದ್ರೆ ಈ ಕಲ್ಲಿನ ಬಣ್ಣಗಳು ಅಂದರೆ ಕೆಲವೊಂದು ಕಲ್ಲಿನಲ್ಲಿ ಹಸಿರು ಬಣ್ಣ ಇನ್ನೂ ಕೆಲವು ಕಲ್ಲಿನ ಮೇಲೆ ಹಳದಿ ಬಣ್ಣ ಮತ್ತು ಕಪ್ಪು ಬಣ್ಣ ಇರುವುದನ್ನು ನೀವು ನೋಡಿದ್ದೀರಾ ಆದ್ರೆ ಈ ಬಣ್ಣಗಳು ಏನನ್ನು ಸೂಚಿಸುತ್ತವೆ ಅನ್ನೋದು ಇಲ್ಲಿದೆ ನೋಡಿ.
ಬಿಳಿ ಮತ್ತು ಹಸಿರು ಬಣ್ಣವನ್ನು ಹೊಂದಿರುವ ಕಲ್ಲುಗಳು:

ರಸ್ತೆ ಬದಿ ಹಸಿರು ಬಿಳಿ ಬಣ್ಣದ ಕಲ್ಲು ಕಂಡರೆ, ನೀವು ರಾಜ್ಯ ಹೆದ್ದಾರಿಯಲ್ಲಿದ್ದೀರಿ ಎಂದು ಅರ್ಥ.ನಾವು ಮೇಲೆ ಹೇಳಿದಂತೆ ಬಿಳಿಯ ಬಣ್ಣವು ಕಿಲೋಮೀಟರ್ ಸೂಚಿಸುವ ಬಣ್ಣವಾಗಿರುತ್ತೆ. ಇದರ ಜೊತೆ ಹಸಿರು ಬಣ್ಣ ಹೊಂದಿದ್ದರೆ ಅದು ರಾಜ್ಯ ಹೆದ್ದಾರಿ ಎಂದು ಅರ್ಥ. ಆಗ ನೀವು ತಿಳಿದುಕೊಳ್ಳಬೇಕು ನಾವು ರಾಜ್ಯ ಹೆದ್ದಾರಿಯಲ್ಲಿವೆ ಅಂತ.
ಬಿಳಿ ಹಾಗು ಹಳದಿ ಬಣ್ಣದ ಕಲ್ಲು :-

ಕಿಲೊಮೀಟರನ್ನು ತಿಳಿಸುವ ಕಲ್ಲಿನ ಬಣ್ಣ ಬಿಳಿ ಮತ್ತು ಹಳದಿ ಆಗಿದ್ದು, ಅದು ರಾಷ್ಟ್ರೀಯ ಹೆದ್ದಾರಿಯನ್ನು ಸೂಚಿಸುತ್ತದೆ. ಈ ಎರಡು ಬಣ್ಣಗಳನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಬಳಸುತ್ತಾರೆ.ನಾವು ರಸ್ತೆಯಲ್ಲಿನ ಮೈಲು ಕಲ್ಲುಗಳ ಬಗ್ಗೆ ಹೆಚ್ಚಾಗಿ ತಿಳಿದುಕೊಂಡಿರುವುದಿಲ್ಲ ಅದನ್ನು ಯಾಕೆ ಹಾಕಲಾಗಿರುತ್ತೆ ಅಂದ್ರೆ ಕೇವಲ ಕಿಲೋಮೀಟರ್ ತೋರಿಸಲು ಅನ್ನೋದು ಮಾತ್ರ ತಪ್ಪು ಆ ಕಲ್ಲಿನಲ್ಲಿ ಇರುವ ಬಣ್ಣದ ಆಧಾರದ ಮೇಲೆ ಅದು ಏನನ್ನು ಸೂಚಿಸುತ್ತದೆ ಅನ್ನೋದನ್ನ ಸರ್ಕಾರ ಅಧಿಕೃತವಾಗಿ ತಿಳಿಸಿರುತ್ತದೆ.
ಕಿತ್ತಳೆ ಮತ್ತು ಬಿಳಿ ಬಣ್ಣದ ಮೈಲಿಗಲ್ಲು :

ಆರೆಂಜ್ ಬಣ್ಣದ ಮೈಲಿಗಲ್ಲು ನಾವು ಒಂದು ಗ್ರಾಮದ ಕಡೆ ಸಾಗುತ್ತಿದ್ದಿರಿ ಎಂಬ ಮಾಹಿತಿಯನ್ನು ನೀಡುತ್ತದೆ ಅಥವಾ ಮುಂದೆ ಒಂದು ಗ್ರಾಮವಿದೆ ಎಂದು ಇದು ಸೂಚಿಸುತ್ತದೆ.
ಬಿಳಿ ಬಣ್ಣ ಮತ್ತು ನೀಲಿ ಹಾಗು ಇದರ ಜೊತೆ ಕಪ್ಪು ಬಣ್ಣದ ಕಲ್ಲು ಇದ್ರೆ:

ನೀವು ಪರಿಚಿಯವಿಲ್ಲದ ದೂರದೂರಿಗೆ ಪ್ರಯಾಣ ಹೋದಾಗ, ಕೆಲವು ಸಂದರ್ಭಗಳಲ್ಲಿ ನೀವು ಎಲ್ಲಿದ್ದೀರಿ, ಎತ್ತ ಸಾಗುತ್ತಿದ್ದೀರಿ ಎಂದು ತಿಳಿಯದೆ ಪಜೀತಿಗೆ ಬಿದ್ದಾಗ, ಅದೇ ರಸ್ತೆಯಲ್ಲಿ ನಿಮಗೆ ಬಿಳಿ ನೀಲಿ ಕಪ್ಪು ಬಣ್ಣದ ಕಲ್ಲು ಕಂಡರೆ ನೀವು ನಗರಕ್ಕೆ ಹತ್ತಿರದಲ್ಲಿರಿ ಎಂದು ತಿಳಿಯಬೇಕು. ಇದು ಜಿಲ್ಲಾಡಳಿತದ ಅಧೀನದ ರಸ್ತೆಯಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು
ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…