ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

ಸಾಮಾನ್ಯವಾಗಿ ಕೆಂಪು ವೈನ್ ಎಂದರೆ ‘ಮಹಿಳೆಯರು ಕುಡಿಯುವ ಮದ್ಯ’ ಎಂದೇ ಹೆಚ್ಚಿನವರು ಕುಹಕವಾಡುತ್ತಾರೆ. ಮಹಿಳೆಯರು ಮದ್ಯಕ್ಕೆ ವ್ಯಸನರಾಗುವ ಬದಲು ಕೆಂಪು ವೈನ್ ಅನ್ನೇ ಹೆಚ್ಚಾಗಿ ಬಯಸುವುದು ಈ ಕುಹಕಕ್ಕೆ ಕಾರಣವಾಗಿದೆ. ಕೆಂಪು ವೈನ್ ಗೆ ನೂರಾರು ವರ್ಷಗಳ ರೋಚಕ ಇತಿಹಾಸವಿದೆ. ಕೆಂಪು ವೈನ್ ಅನ್ನು ವಿವಿಧ ತಳಿಯ ಕಪ್ಪು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಈ ದ್ರಾಕ್ಷಿಗಳು ಗಾಢ ಕೆಂಪು ಬಣ್ಣದಿಂದ ಹಿಡಿದು ನೇರಳೆ ಅಥವಾ ಇಟ್ಟಿಗೆಯ ಕೆಂಪು ಅಥವಾ ಗಾಢ ಕಂದು ಬಣ್ಣದವೂ ಆಗಿರಬಹುದು.

ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.
ಅತಿಯಾದರೆ ಇದು ಆರೋಗ್ಯಕ್ಕೆ ಮಾರಕವಾಗಬಲ್ಲುದು. ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುತ್ತಾ ಬಂದರೆ ಯಕೃತ್ ನ ತೊಂದರೆ, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಮರೆಗುಳಿತನದ ವಿರುದ್ಧ ರಕ್ಷಣೆ ಪಡೆಯಬಹುದು. ಕೆಂಪು ವೈನ್ ನಲ್ಲಿ 12 ರಿಂದ 15ಶೇಖಡಾ ಆಲ್ಕೋಹಾಲ್ ಇದೆ.

ಒಂದು ಪ್ರಮಾಣದ ಕೆಂಪು ವೈನ್ ನಲ್ಲಿ ಸುಮಾರು 125 ಕ್ಯಾಲೋರಿಗಳಿವೆ ಹಾಗೂ 3.8 ಗ್ರಾಂ ಕಾರ್ಬೋಹೈಡ್ರೇಟುಗಳಿವೆ. ಹಾಗೂ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ.
ಕೆಂಪು ವೈನ್ ನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಕ್ಯಾನ್ಸರ್ ನಿರೋಧಕ ಗುಣಗಳನ್ನೂ ಹೊಂದಿವೆ ಹಾಗೂ ವಿಶೇಷವಾಗಿ ಹೃದಯವನ್ನು ರಕ್ಷಿಸಿ ಆರೋಗ್ಯವನ್ನು ವೃದ್ದಿಸುತ್ತದೆ.

ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ಈ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿರುತ್ತವೆ. ಹಾಗೂ ಈ ದ್ರಾಕ್ಷಿಗಳಿಂದ ತಯಾರಿಸಿದ ವೈನ್ ಸೇವನೆಯಿಂದ ಬಹುತೇಕ ಎಲ್ಲಾ ವಿಧದ ಕ್ಯಾನ್ಸರ್ ನಿಂದ ರಕ್ಷಣೆ ಒದಗಿಸುತ್ತದೆ.
ಕೆಂಪು ವೈನ್ ನಲ್ಲಿರುವ ರೆಸ್ವರೆಟ್ರಾಲ್ ಎಂಬ ಪೋಷಕಾಂಶಕ್ಕೆ ಘಾಸಿಗೊಂಡ ಡಿ ಎನ್ ಎ ಗಳನ್ನು ಸರಿಪಡಿಸುವುದು, ಗಡ್ಡೆಯಾಗುವ ಅನುವಂಶಿಕ ಧಾತುಗಳ ಬೆಳವಣಿಗೆ ಪ್ರತಿಬಂಧಿಸುವುದು ಹಾಗೂ ಆಯಸ್ಸನ್ನು ವೃದ್ದಿಸುವುದು ಮೊದಲಾದ ಗುಣಗಳಿವೆ.

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
* ಪಾರ್ಶ್ವವಾಯುವನ್ನು ತಡೆಯುತ್ತದೆ
* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ
* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

* ಮಧುಮೇಹವನ್ನು ಕಡಿಮೆ ಮಾಡುತ್ತದೆ
* ಬೊಜ್ಜು ಕಡಿಮೆ ಮಾಡುತ್ತದೆ
* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ
* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ
* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ….
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.