ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

ಸಾಮಾನ್ಯವಾಗಿ ಕೆಂಪು ವೈನ್ ಎಂದರೆ ‘ಮಹಿಳೆಯರು ಕುಡಿಯುವ ಮದ್ಯ’ ಎಂದೇ ಹೆಚ್ಚಿನವರು ಕುಹಕವಾಡುತ್ತಾರೆ. ಮಹಿಳೆಯರು ಮದ್ಯಕ್ಕೆ ವ್ಯಸನರಾಗುವ ಬದಲು ಕೆಂಪು ವೈನ್ ಅನ್ನೇ ಹೆಚ್ಚಾಗಿ ಬಯಸುವುದು ಈ ಕುಹಕಕ್ಕೆ ಕಾರಣವಾಗಿದೆ. ಕೆಂಪು ವೈನ್ ಗೆ ನೂರಾರು ವರ್ಷಗಳ ರೋಚಕ ಇತಿಹಾಸವಿದೆ. ಕೆಂಪು ವೈನ್ ಅನ್ನು ವಿವಿಧ ತಳಿಯ ಕಪ್ಪು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಈ ದ್ರಾಕ್ಷಿಗಳು ಗಾಢ ಕೆಂಪು ಬಣ್ಣದಿಂದ ಹಿಡಿದು ನೇರಳೆ ಅಥವಾ ಇಟ್ಟಿಗೆಯ ಕೆಂಪು ಅಥವಾ ಗಾಢ ಕಂದು ಬಣ್ಣದವೂ ಆಗಿರಬಹುದು.

ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.
ಅತಿಯಾದರೆ ಇದು ಆರೋಗ್ಯಕ್ಕೆ ಮಾರಕವಾಗಬಲ್ಲುದು. ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುತ್ತಾ ಬಂದರೆ ಯಕೃತ್ ನ ತೊಂದರೆ, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಮರೆಗುಳಿತನದ ವಿರುದ್ಧ ರಕ್ಷಣೆ ಪಡೆಯಬಹುದು. ಕೆಂಪು ವೈನ್ ನಲ್ಲಿ 12 ರಿಂದ 15ಶೇಖಡಾ ಆಲ್ಕೋಹಾಲ್ ಇದೆ.

ಒಂದು ಪ್ರಮಾಣದ ಕೆಂಪು ವೈನ್ ನಲ್ಲಿ ಸುಮಾರು 125 ಕ್ಯಾಲೋರಿಗಳಿವೆ ಹಾಗೂ 3.8 ಗ್ರಾಂ ಕಾರ್ಬೋಹೈಡ್ರೇಟುಗಳಿವೆ. ಹಾಗೂ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ.
ಕೆಂಪು ವೈನ್ ನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಕ್ಯಾನ್ಸರ್ ನಿರೋಧಕ ಗುಣಗಳನ್ನೂ ಹೊಂದಿವೆ ಹಾಗೂ ವಿಶೇಷವಾಗಿ ಹೃದಯವನ್ನು ರಕ್ಷಿಸಿ ಆರೋಗ್ಯವನ್ನು ವೃದ್ದಿಸುತ್ತದೆ.

ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ಈ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿರುತ್ತವೆ. ಹಾಗೂ ಈ ದ್ರಾಕ್ಷಿಗಳಿಂದ ತಯಾರಿಸಿದ ವೈನ್ ಸೇವನೆಯಿಂದ ಬಹುತೇಕ ಎಲ್ಲಾ ವಿಧದ ಕ್ಯಾನ್ಸರ್ ನಿಂದ ರಕ್ಷಣೆ ಒದಗಿಸುತ್ತದೆ.
ಕೆಂಪು ವೈನ್ ನಲ್ಲಿರುವ ರೆಸ್ವರೆಟ್ರಾಲ್ ಎಂಬ ಪೋಷಕಾಂಶಕ್ಕೆ ಘಾಸಿಗೊಂಡ ಡಿ ಎನ್ ಎ ಗಳನ್ನು ಸರಿಪಡಿಸುವುದು, ಗಡ್ಡೆಯಾಗುವ ಅನುವಂಶಿಕ ಧಾತುಗಳ ಬೆಳವಣಿಗೆ ಪ್ರತಿಬಂಧಿಸುವುದು ಹಾಗೂ ಆಯಸ್ಸನ್ನು ವೃದ್ದಿಸುವುದು ಮೊದಲಾದ ಗುಣಗಳಿವೆ.

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
* ಪಾರ್ಶ್ವವಾಯುವನ್ನು ತಡೆಯುತ್ತದೆ
* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ
* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

* ಮಧುಮೇಹವನ್ನು ಕಡಿಮೆ ಮಾಡುತ್ತದೆ
* ಬೊಜ್ಜು ಕಡಿಮೆ ಮಾಡುತ್ತದೆ
* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ
* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ
* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…