ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

ಸಾಮಾನ್ಯವಾಗಿ ಕೆಂಪು ವೈನ್ ಎಂದರೆ ‘ಮಹಿಳೆಯರು ಕುಡಿಯುವ ಮದ್ಯ’ ಎಂದೇ ಹೆಚ್ಚಿನವರು ಕುಹಕವಾಡುತ್ತಾರೆ. ಮಹಿಳೆಯರು ಮದ್ಯಕ್ಕೆ ವ್ಯಸನರಾಗುವ ಬದಲು ಕೆಂಪು ವೈನ್ ಅನ್ನೇ ಹೆಚ್ಚಾಗಿ ಬಯಸುವುದು ಈ ಕುಹಕಕ್ಕೆ ಕಾರಣವಾಗಿದೆ. ಕೆಂಪು ವೈನ್ ಗೆ ನೂರಾರು ವರ್ಷಗಳ ರೋಚಕ ಇತಿಹಾಸವಿದೆ. ಕೆಂಪು ವೈನ್ ಅನ್ನು ವಿವಿಧ ತಳಿಯ ಕಪ್ಪು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಈ ದ್ರಾಕ್ಷಿಗಳು ಗಾಢ ಕೆಂಪು ಬಣ್ಣದಿಂದ ಹಿಡಿದು ನೇರಳೆ ಅಥವಾ ಇಟ್ಟಿಗೆಯ ಕೆಂಪು ಅಥವಾ ಗಾಢ ಕಂದು ಬಣ್ಣದವೂ ಆಗಿರಬಹುದು.

ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.
ಅತಿಯಾದರೆ ಇದು ಆರೋಗ್ಯಕ್ಕೆ ಮಾರಕವಾಗಬಲ್ಲುದು. ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುತ್ತಾ ಬಂದರೆ ಯಕೃತ್ ನ ತೊಂದರೆ, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಮರೆಗುಳಿತನದ ವಿರುದ್ಧ ರಕ್ಷಣೆ ಪಡೆಯಬಹುದು. ಕೆಂಪು ವೈನ್ ನಲ್ಲಿ 12 ರಿಂದ 15ಶೇಖಡಾ ಆಲ್ಕೋಹಾಲ್ ಇದೆ.

ಒಂದು ಪ್ರಮಾಣದ ಕೆಂಪು ವೈನ್ ನಲ್ಲಿ ಸುಮಾರು 125 ಕ್ಯಾಲೋರಿಗಳಿವೆ ಹಾಗೂ 3.8 ಗ್ರಾಂ ಕಾರ್ಬೋಹೈಡ್ರೇಟುಗಳಿವೆ. ಹಾಗೂ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ.
ಕೆಂಪು ವೈನ್ ನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಕ್ಯಾನ್ಸರ್ ನಿರೋಧಕ ಗುಣಗಳನ್ನೂ ಹೊಂದಿವೆ ಹಾಗೂ ವಿಶೇಷವಾಗಿ ಹೃದಯವನ್ನು ರಕ್ಷಿಸಿ ಆರೋಗ್ಯವನ್ನು ವೃದ್ದಿಸುತ್ತದೆ.

ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ಈ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿರುತ್ತವೆ. ಹಾಗೂ ಈ ದ್ರಾಕ್ಷಿಗಳಿಂದ ತಯಾರಿಸಿದ ವೈನ್ ಸೇವನೆಯಿಂದ ಬಹುತೇಕ ಎಲ್ಲಾ ವಿಧದ ಕ್ಯಾನ್ಸರ್ ನಿಂದ ರಕ್ಷಣೆ ಒದಗಿಸುತ್ತದೆ.
ಕೆಂಪು ವೈನ್ ನಲ್ಲಿರುವ ರೆಸ್ವರೆಟ್ರಾಲ್ ಎಂಬ ಪೋಷಕಾಂಶಕ್ಕೆ ಘಾಸಿಗೊಂಡ ಡಿ ಎನ್ ಎ ಗಳನ್ನು ಸರಿಪಡಿಸುವುದು, ಗಡ್ಡೆಯಾಗುವ ಅನುವಂಶಿಕ ಧಾತುಗಳ ಬೆಳವಣಿಗೆ ಪ್ರತಿಬಂಧಿಸುವುದು ಹಾಗೂ ಆಯಸ್ಸನ್ನು ವೃದ್ದಿಸುವುದು ಮೊದಲಾದ ಗುಣಗಳಿವೆ.

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
* ಪಾರ್ಶ್ವವಾಯುವನ್ನು ತಡೆಯುತ್ತದೆ
* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ
* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

* ಮಧುಮೇಹವನ್ನು ಕಡಿಮೆ ಮಾಡುತ್ತದೆ
* ಬೊಜ್ಜು ಕಡಿಮೆ ಮಾಡುತ್ತದೆ
* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ
* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ
* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..