ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

ಸಾಮಾನ್ಯವಾಗಿ ಕೆಂಪು ವೈನ್ ಎಂದರೆ ‘ಮಹಿಳೆಯರು ಕುಡಿಯುವ ಮದ್ಯ’ ಎಂದೇ ಹೆಚ್ಚಿನವರು ಕುಹಕವಾಡುತ್ತಾರೆ. ಮಹಿಳೆಯರು ಮದ್ಯಕ್ಕೆ ವ್ಯಸನರಾಗುವ ಬದಲು ಕೆಂಪು ವೈನ್ ಅನ್ನೇ ಹೆಚ್ಚಾಗಿ ಬಯಸುವುದು ಈ ಕುಹಕಕ್ಕೆ ಕಾರಣವಾಗಿದೆ. ಕೆಂಪು ವೈನ್ ಗೆ ನೂರಾರು ವರ್ಷಗಳ ರೋಚಕ ಇತಿಹಾಸವಿದೆ. ಕೆಂಪು ವೈನ್ ಅನ್ನು ವಿವಿಧ ತಳಿಯ ಕಪ್ಪು ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಈ ದ್ರಾಕ್ಷಿಗಳು ಗಾಢ ಕೆಂಪು ಬಣ್ಣದಿಂದ ಹಿಡಿದು ನೇರಳೆ ಅಥವಾ ಇಟ್ಟಿಗೆಯ ಕೆಂಪು ಅಥವಾ ಗಾಢ ಕಂದು ಬಣ್ಣದವೂ ಆಗಿರಬಹುದು.

ದಿನನಿತ್ಯ ಒಂದು ಗ್ಲಾಸ್ ರೆಡ್ ವೈನ್ ಕುಡಿದರೆ ಹೃದಯದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗುತ್ತದೆ ಮತ್ತು ಹಾರ್ಟ್ ಅಟ್ಯಾಕ್ ಸಾಧ್ಯತೆಗಳನ್ನು ಹೋಗಲಾಡಿಸಿ ಕಾರ್ಡಿಯೋವ್ಯಾಸ್ಕುಲರ್ ನಂತಹ ಖಾಯಿಲೆಗಳಿಂದ ದೂರವಿರಿಸುತ್ತದೆ.
ಅತಿಯಾದರೆ ಇದು ಆರೋಗ್ಯಕ್ಕೆ ಮಾರಕವಾಗಬಲ್ಲುದು. ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವಿಸುತ್ತಾ ಬಂದರೆ ಯಕೃತ್ ನ ತೊಂದರೆ, ಪ್ರಾಸ್ಟೇಟ್ ಕ್ಯಾನ್ಸರ್ ಹಾಗೂ ಮರೆಗುಳಿತನದ ವಿರುದ್ಧ ರಕ್ಷಣೆ ಪಡೆಯಬಹುದು. ಕೆಂಪು ವೈನ್ ನಲ್ಲಿ 12 ರಿಂದ 15ಶೇಖಡಾ ಆಲ್ಕೋಹಾಲ್ ಇದೆ.

ಒಂದು ಪ್ರಮಾಣದ ಕೆಂಪು ವೈನ್ ನಲ್ಲಿ ಸುಮಾರು 125 ಕ್ಯಾಲೋರಿಗಳಿವೆ ಹಾಗೂ 3.8 ಗ್ರಾಂ ಕಾರ್ಬೋಹೈಡ್ರೇಟುಗಳಿವೆ. ಹಾಗೂ ಕೊಲೆಸ್ಟ್ರಾಲ್ ಇಲ್ಲವೇ ಇಲ್ಲ.
ಕೆಂಪು ವೈನ್ ನಲ್ಲಿರುವ ಆಂಟಿ ಆಕ್ಸಿಡೆಂಟುಗಳು ಕ್ಯಾನ್ಸರ್ ನಿರೋಧಕ ಗುಣಗಳನ್ನೂ ಹೊಂದಿವೆ ಹಾಗೂ ವಿಶೇಷವಾಗಿ ಹೃದಯವನ್ನು ರಕ್ಷಿಸಿ ಆರೋಗ್ಯವನ್ನು ವೃದ್ದಿಸುತ್ತದೆ.

ಕೆಂಪು ದ್ರಾಕ್ಷಿಯ ಸಿಪ್ಪೆಯಲ್ಲಿ ಈ ಆಂಟಿ ಆಕ್ಸಿಡೆಂಟುಗಳು ಹೇರಳವಾಗಿರುತ್ತವೆ. ಹಾಗೂ ಈ ದ್ರಾಕ್ಷಿಗಳಿಂದ ತಯಾರಿಸಿದ ವೈನ್ ಸೇವನೆಯಿಂದ ಬಹುತೇಕ ಎಲ್ಲಾ ವಿಧದ ಕ್ಯಾನ್ಸರ್ ನಿಂದ ರಕ್ಷಣೆ ಒದಗಿಸುತ್ತದೆ.
ಕೆಂಪು ವೈನ್ ನಲ್ಲಿರುವ ರೆಸ್ವರೆಟ್ರಾಲ್ ಎಂಬ ಪೋಷಕಾಂಶಕ್ಕೆ ಘಾಸಿಗೊಂಡ ಡಿ ಎನ್ ಎ ಗಳನ್ನು ಸರಿಪಡಿಸುವುದು, ಗಡ್ಡೆಯಾಗುವ ಅನುವಂಶಿಕ ಧಾತುಗಳ ಬೆಳವಣಿಗೆ ಪ್ರತಿಬಂಧಿಸುವುದು ಹಾಗೂ ಆಯಸ್ಸನ್ನು ವೃದ್ದಿಸುವುದು ಮೊದಲಾದ ಗುಣಗಳಿವೆ.

* ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ
* ಪಾರ್ಶ್ವವಾಯುವನ್ನು ತಡೆಯುತ್ತದೆ
* ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ
* ಶ್ವಾಸಕೋಶ ಕ್ಯಾನ್ಸರ್ ತಡೆಯುತ್ತದೆ
* ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

* ಮಧುಮೇಹವನ್ನು ಕಡಿಮೆ ಮಾಡುತ್ತದೆ
* ಬೊಜ್ಜು ಕಡಿಮೆ ಮಾಡುತ್ತದೆ
* ಅಧಿಕ ರಕ್ತದೊತ್ತಡವನ್ನು ತಡೆಯುತ್ತದೆ
* ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ
* ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
* ಹಲ್ಲು ಕೊಳೆತವನ್ನು ತಡೆಗಟ್ಟುತ್ತದೆ
* ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
* ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ
* ಕೂದಲ ಆರೋಗ್ಯವನ್ನು ಸುಧಾರಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ಸಾಲಗಳಿಗೆ ವಿಧಿಸುವ ಬಡ್ಡಿ ದರವನ್ನು ನಿಗದಿಪಡಿಸಲು ವಾಣಿಜ್ಯ ಬ್ಯಾಂಕ್ ಗಳು ಏಪ್ರಿಲ್ 1 ರಿಂದ ಹೊಸ ವಿಧಾನ ಅಳವಡಿಸಿಕೊಂಡಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಅಲ್ಪಾವಧಿ ಬಡ್ಡಿ ದರಗಳನ್ನು ಕಡಿತ ಮಾಡಿದ ಸಂದರ್ಭದಲ್ಲಿ ಬ್ಯಾಂಕ್ ಗಳು ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುತ್ತಿರಲಿಲ್ಲ. ಈ ಕಾರಣದಿಂದ ಆರ್.ಬಿ.ಐ. ಸೂಚನೆಯಂತೆ ಏಪ್ರಿಲ್ 1, 2016 ರಿಂದ ಎಂ.ಸಿ.ಎಲ್.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಆಧಾರದ ಮೇಲೆ ಬದಲಾಗುವ ಬಡ್ಡಿದರದ ಸಾಲಗಳನ್ನು ನಿಧಿಗಳ ಮೇಲಿನ ಹೆಚ್ಚುವರಿ ವೆಚ್ಚವನ್ನಾಧರಿಸಿದ ಬಡ್ಡಿದರಕ್ಕೆ(MCLR) ಜೋಡಿಸಲಾಗುತ್ತದೆ. ಮೂಲ ದರ ಆಧರಿಸಿ…