ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?

ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.

ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.

ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
7 ವರ್ಷದ ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ. 2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್ಸಿ, ಎಸ್ಟಿ ಅಭ್ಯರ್ಥಿಗಳು, 32 ಒಬಿಸಿ, 9…
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….