ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?

ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.

ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.

ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.