ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?

ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.

ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.

ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…