News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

1591

ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?

ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್‌ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್‌ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.

ಸುಸ್ತು ಸುಸ್ತು ಅಂತ ಸುಮ್ನೆ ಮಲಗಿ ಜೀವನ ವೇಸ್ಟ್ ಮಾಡ್ಕೊಳೋ ಬದ್ಲು ಈ ಟಿಪ್ಸ್ ಅಳವಡಿಸ್ಕೊಳಿ ಲೈಫ್ ಎಂಜಾಯ್ ಮಾಡಿ!!!

ಬೀಟ್‌ರೂಟ್‌ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್   ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.

ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್‌ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್‌ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್‌ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…

ಅಗತ್ಯವಾದ ಪದಾರ್ಥಗಳು:-

1-2 ಹಣ್ಣಾದ ಬೀಟ್‌ರೂಟ್   1 ಸೇಬು  1 ಶುಂಠಿ ತುಂಡು  ಬೀಟ್‌ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.

ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.

ಸುಸ್ತು ಅಂತ ಸುಮ್ನೆ ಮಲಗ ಬೇಡಿ ಬೀಟ್ ರೂಟ್ ಜ್ಯೂಸ್  ತಯಾರಿಸಿ ಕುಡಿದು ಲೈಫ್ ಎಂಜಾಯ್ ಮಾಡಿ..!

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…

  • ಸುದ್ದಿ

    ನಾನು ಸಾಯುವ ಮುನ್ನ. ಅಯೋಧ್ಯಾ ತೀರ್ಪು ಕೊನೆಗೊಳ್ಳಬೇಕೆಂದು ಪಣ ತೊಟ್ಟು ಗೆದ್ದುಬಿಟ್ಟ 92 ರ ಇಳಿವಯಸ್ಸಿನ ಪರಸರನ್.

    ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ  ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…

  • ವಿಚಿತ್ರ ಆದರೂ ಸತ್ಯ

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

    ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಸುದ್ದಿ

    ಪರಿಹಾರದ ರೂಪದಲ್ಲಿ ಬಂದ ಲಕ್ಷಾಂತರ ಹಣಕ್ಕೋಸ್ಕರ, ಶುರುವಾಯ್ತು ಯೋಧನ ಕುಟುಂಬದಲ್ಲಿ ಜಗಳ?ಈ ಶಾಕಿಂಗ್ ಸುದ್ದಿ ನೋಡಿ

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…