ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

ಇಂದು ನಮ್ಮ ಜೀವನ ಹೇಗಾಗಿದೆ ಎಂದರೆ ಮನೆ ಯಿಂದ ಹೊರಗೆ ಹೋಗಿ ಮತ್ತೆ ಮನೆಗೆ ಬಂದು ಕುಳಿತ ಕೂಡಲೆ ಸುಸ್ತು ಬಂದು ನಮ್ಮನ್ನು ಆವರಿಸಿಕೊಂಡು ಬಿಡುತ್ತದೆ. ಮನೆಯಿಂದ ಐದು ಕಿ.ಮೀ ಇರುವ ಆಫೀಸಿನಿಂದ ಮನೆಗೆ ಬರುವಷ್ಟರಲ್ಲಿ ಟ್ರಾಫಿಕ್ ಸಿಗ್ನಲ್ ಗಳ ಸೀಮೋಲ್ಲಂಘನ ಮಾಡಲಾಗದೆ ಬಸವಳಿ ಯುವ ಸರದಿ ನಮ್ಮದಾಗಿರುತ್ತದೆ. ಬರೀ ಟ್ರಾಫಿಕ್ ಮಾತ್ರ ನಮ್ಮನ್ನು ಸುಸ್ತು ಮಾಡುತ್ತದೆ ಎಂದು ಭಾವಿಸಬೇಡಿ. ಜೊತೆಗೆ ನಮ್ಮ ಅನಾರೋಗ್ಯಕರ ಆಹಾರ ಸೇವನೆ ಕ್ರಮವು ಸಹ ನಮ್ಮನ್ನು ಹಾಳು ಮಾಡುತ್ತಿದೆ. ಸೇವಿಸುವ ಆಹಾರದಲ್ಲಿ ಸತ್ವ ಇಲ್ಲವೆಂದಾದಲ್ಲಿ ನಮ್ಮ ದೇಹಕ್ಕೆ ಶಕ್ತಿ ಎಲ್ಲಿಂದ ಬರಬೇಕು?

ಮಾನವ ಅನಾದಿ ಕಾಲದಲ್ಲಿ ಬೇಟೆಯಾಡುತ್ತಾ ಬದುಕುತ್ತಿದ್ದ ಕಾಲದಲ್ಲಿ, ಪ್ರಾಣಿಗಳಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿದ್ದನು. ಆಗ ಅವನಿಗೆ ಆರೋಗ್ಯದ ಸಮಸ್ಯೆಗಳು ಬಂದಾಗ ಅವನು ಮೊರೆ ಹೋಗುತಿದ್ದುದು ಸ್ವಾಭಾವಿಕ ಪದಾರ್ಥಗಳನ್ನೆ. ಸ್ವಾಭಾವಿಕವಾದ ಉತ್ಪನ್ನಗಳು ನಮ್ಮ ದೇಹಕ್ಕೆ ಶಕ್ತಿಯನ್ನು, ಆರೋಗ್ಯವನ್ನು ಮತ್ತು ತಾಕತ್ತನ್ನು ಎಲ್ಲವನ್ನೂ ನೀಡುತ್ತದೆ. ಬನ್ನಿ ಅದಕ್ಕಾಗಿಯೇ ಇಂದು ಬೋಲ್ಡ್ಸ್ಕೈ ನಿಮಗಾಗಿ ತಕ್ಷಣ ನಿಮ್ಮ ತಾಕತ್ತನ್ನು ಹೆಚ್ಚಿಸುವ ಜ್ಯೂಸ್ ರೆಸಿಪಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದೆ. ಆ ಜ್ಯೂಸ್ ಯಾವುದು ಎಂಬ ಕುತೂಹಲ ನಿಮಗಿದೆಯಲ್ಲವೇ? ಅದೇ ಬೀಟ್ರೂಟ್ ಜ್ಯೂಸ್. ಇದು ನಿಮ್ಮ ಶಕ್ತಿ ಮತ್ತು ಸಾಮರ್ಥ್ಯ ಗಳನ್ನು ತಕ್ಷಣ ಹೆಚ್ಚಿಸುತ್ತದೆ.
ಬೀಟ್ರೂಟ್ಗಳಲ್ಲಿ ಸಾವಯವವಲ್ಲದ ನೈಟ್ರೇಟ್ ಸಮೃದ್ಧವಾಗಿರುತ್ತದೆ. ಇದು ನಿಮಗೆ ಶಕ್ತಿಯನ್ನು ನೀಡಲು ಪ್ರಮುಖ ಪಾತ್ರವನ್ನು ನಿರ್ವ ಹಿಸುತ್ತದೆ. ಅಧ್ಯಯನಗಳ ಪ್ರಕಾರ ಬೀಟ್ ರೂಟ್ ಜ್ಯೂಸ್ ಪ್ರತಿಯೊಬ್ಬರ ಕಾರ್ಯ ವೈಖರಿಯನ್ನು ಸುಧಾರಿಸುತ್ತದೆ ಎಂದು ತಿಳಿದು ಬಂದಿದೆ. ಆದ್ರೆ ಬೀಟ್ರೂಟ್ನಲ್ಲಿ ರುಟಿನ್, ಕೆಫೀಕ್ ಆಸಿಡ್, ಎಪಿಕೆಟೆಚಿನ್ ಮತ್ತೆ ಬೀಟಾಲಿನ್ಸ್ ಅನ್ನೋ ರೋಗನಿರೋಧಕಗಳು ಹೇರಳವಾಗಿದೆ. ಅವು ಫ್ರೀ ರಾಡಿಕಲ್ಸ್ ಹಾರಾಟನ ತಣ್ಣಗ್ ಮಾಡತ್ತೆ. ಹಾಗಾಗಿ ಪದೇ ಪದೇ ಖಾಯಿಲೆ ಬೀಳದು ತಪ್ಪಿ, ಪ್ರತಿರೋಧ ಶಕ್ತಿ ಬರತ್ತೆ. ಫ್ರೀ ರಾಡಿಕಲ್ಸ್, ದೇಹದಲ್ಲಿ ಕೆರಳಿ ಹಾನಿ ಮಾಡೋದನ್ನ ಬೀಟ್ ರೂಟ್ ತಡಿಯತ್ತೆ.

ಈ ಫ್ರೀ ರಾಡಿಕಲ್ ನಮ್ ದೇಹದಲ್ಲಿ ನಡಿಯೋ ಮಾಮೂಲಿ ಪಚನ ಕ್ರಿಯೆಯಿಂದ, ಜೀವನಶೈಲಿಯಿಂದ, ತಿನ್ನೋ ಅಭ್ಯಾಸದಿಂದ ಮತ್ತೆ ಮಾನಸಿಕ ಒತ್ತಡದಿಂದಾನೂ ಉತ್ಪತ್ತಿಯಾಗಿ ಕೆರಳ್ಬೋದು. ಇದೆಲ್ಲಾ ಒಳಗಿಂದ ಆಗೋದು. ಇನ್ನು ಹೊರಗೆ ಓಡಾಡುವಾಗ ವಾತವರಣದಲ್ಲಿರೋ ಧೂಳು, ಫ್ಯಾಕ್ಟರಿಯಿಂದ ಬಿಡುಗಡೆ ಆಗೋ ರಾಸಾಯನಿಕಗಳಿಂದಾನೂ ಉತ್ಪತ್ತಿಯಾಗತ್ತೆ. ಅದೇನ್ ಮಾಡತ್ತೆ ಬಿಡಿ ಅನ್ನೋಹಾಗಿಲ್ಲ ಯಾಕಂದ್ರೆ ಈ ಫ್ರೀ ರಾಡಿಕಲ್ಸ್ ಕೆರಳೋದ್ರಿಂದನೇ ಕ್ಯಾನ್ಸರ್, ಸಂಧಿವಾತ ಮತ್ತೆ ಆಲ್ಝೈಮರ್ಸ್ ಖಾಯಿಲೆ ಎಲ್ಲಾ ಬರೋದು. ಬಹುತೇಕ ಅಥ್ಲಿಟ್ಗಳು ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಬೀಟ್ರೂಟ್ ರಸದ ಮೊರೆ ಹೋಗುತ್ತಾರೆ. ಕೆಲವೊಂದು ಅಧ್ಯಯನಗಳ ಪ್ರಕಾರ ಬೀಟ್ರೂಟ್ ರಸವನ್ನು ಸೇವಿಸಿದರೆ ಆಯಾಸ ವಿಲ್ಲದೆ ಎಲ್ಲಾ ಕೆಲಸ ಕಾರ್ಯ ಗಳನ್ನು ಮಾಡಬಹುದಂತೆ. ಬನ್ನಿ ಇನ್ನು ತಡ ಮಾಡದೆ ಈ ರಸವನ್ನು ತಯಾರಿಸಿ ಕೊಳ್ಳುವ ವಿಧಾನವನ್ನು ತಿಳಿದುಕೊಳ್ಳೋಣ…
1-2 ಹಣ್ಣಾದ ಬೀಟ್ರೂಟ್ 1 ಸೇಬು 1 ಶುಂಠಿ ತುಂಡು ಬೀಟ್ರೂಟ್ ಅನ್ನು ಮೊದಲು ಚೆನ್ನಾಗಿ ತೊಳೆದುಕೊಂಡು, ಸಣ್ಣ ಸಣ್ಣ ಹೋಳು ಮಾಡಿಕೊಳ್ಳಿ. ನಂತರ ಇದನ್ನು ಶೋಧಿಸಿಕೊಳ್ಳಿ. ನಿಮಗೆ ಅಗತ್ಯವಾದರೆ ಇದಕ್ಕೆ ಐಸ್ ಕ್ಯೂಬ್ ಸಹ ಬೆರೆಸಿಕೊಳ್ಳಬಹುದು.

ವಾರಕ್ಕೆ ೩-೪ ಬಾರಿ ಈ ರಸವನ್ನು ಸೇವಿಸಿ. ಆಗ ನೋಡಿ, ನಿಮ್ಮ ಸಾಮರ್ಥ್ಯವು ಹೇಗೆ ಸುಧಾರಿಸುತ್ತದೆ ಎಂದು. ಆದರೆ ಒಂದು ಮಾತು ನೆನಪಿಡಿ. ಇದನ್ನು ಒಂದೇ ಬಾರಿಗೆ ಸೇವಿ ಸುವ ಮೊದಲು ಸ್ವಲ್ಪ ಸೇವಿಸಿ, ರುಚಿ ನೋಡಿ. ಇದರ ರುಚಿಯು ನಿಮಗೆ ಒಗ್ಗಿದರೆ ಮುಂದುವರಿಯಿರಿ. ಇಲ್ಲವಾದರೆ ಬೇಡ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…