ಆರೋಗ್ಯ

ನೀವು ಹಣಬೆ ತಿನ್ನೋದ್ರಿಂದ, ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತೆ ಗೊತ್ತಾ..?

3469

ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…

ರೋಗ ನಿರೋಧಕ ಶಕ್ತಿಯನ್ನು ನೀಡುತ್ತದೆ:-

ಅಣಬೆಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಇದು ನಿಮ್ಮ ದೇಹಕ್ಕೆ ವೈರಸ್ ನಿರೋಧಕ ರಕ್ಷೆಯನ್ನು ನೀಡುತ್ತದೆ ಮತ್ತು ಇದರ ಸೇವನೆಯಿಂದ ನಿಮ್ಮ ದೇಹಕ್ಕೆ ಹಲವಾರು ಪ್ರೋಟಿನ್‌ಗಳು ದೊರೆಯುತ್ತವೆ. ಜೊತೆಗೆ ದೇಹದ ಕೋಶಗಳಲ್ಲಿನ ರಿಪೇರಿಗಳನ್ನು ಸಹ ದೇಹವೇ ಮಾಡಿಕೊಳ್ಳುವಂತಃ ಆರೋಗ್ಯವನ್ನು ಅಣಬೆಗಳು ನಮಗೆ ನೀಡುತ್ತವೆ.

ವಿಟಮಿನ್ ಡಿ :-

ಅಣಬೆಗಳಲ್ಲಿ ವಿಟಮಿನ್ ಡಿ ಅಧಿಕ ಪ್ರಮಾಣದಲ್ಲಿರುತ್ತದೆ. ಅಣಬೆಯು ಸೂರ್ಯನ ಬೆಳಕಿಗೆ ತನ್ನನ್ನು ತಾನು ಒಡ್ಡಿಕೊಳ್ಳುವುದರಿಂದ ಈ ವಿಟಮಿನ್ ಅನ್ನು ತನ್ನೊ ಳಗೆ ಹೊಂದುತ್ತದೆ. ಇದನ್ನು ಸೇವಿಸುವುದರಿಂದಾಗಿ, ನಿಮಗೆ ಪ್ರತಿ ದಿನಕ್ಕೆ ಬೇಕಾದ ವಿಟಮಿನ್ ಡಿ ದೊರೆಯುತ್ತದೆ.

ಆಂಟಿ ಆಕ್ಸಿಡೆಂಟ್ಗಳು:-

ಅಣಬೆಗಳಲ್ಲಿ ಯಥೇಚ್ಛವಾದ ಪ್ರಮಾಣದ ಆಂಟಿಆಕ್ಸಿಡೆಂಟ್ ಗಳು ಇರುತ್ತವೆ. ಅವು ಫ್ರೀ ರ್ಯಾಡಿಕಲ್ಗಳಿಂದ ನಿಮ್ಮ ದೇಹವು ಹಾಳಾಗುವಿಕೆಯನ್ನು ತಡೆಯುತ್ತದೆ. ಈ ಆಂಟಿ ಆಕ್ಸಿಡೆಂಟ್ಗಳು ಹೃದ್ರೋಗ, ಕ್ಯಾನ್ಸರ್, ಅಲ್ಜೀಮರ್ ಮುಂತಾದ ಗಂಭೀರ ಕಾಯಿಲೆಗಳ ಬೆಳವಣಿಗೆಯನ್ನು ತಡೆಯುತ್ತವೆ.

ಕಬ್ಬಿಣಾಂಶದ ಆಗರ:-

ಅಣಬೆಗಳು ಕಬ್ಬಿಣಾಂಶದ ಪ್ರಮುಖ ಆಗರವಾಗಿರುತ್ತವೆ. ಇವುಗಳ ಸೇವನೆಯಿಂದ ಹಿಮೋಗ್ಲೋಬಿನ್ ಉತ್ಪಾದನೆ ಹೆಚ್ಚಾಗುತ್ತದೆ ಮತ್ತು ಕೆಂಪು ರಕ್ತ ಕಣಗಳ ಆಕ್ಸಿಜೆನೆಶನ್ ಆಗುತ್ತದೆ. ಜೊತೆಗೆ ಆಮ್ಲ ಜನಕವು ದೇಹದ ಎಲ್ಲಾ ಭಾಗ ಗಳಿಗೂ ಪಸರಿಸಲು ಇದು ಕಾರಣವಾಗುತ್ತದೆ.

ಚಯಾಪಚಯ ವ್ಯವಸ್ಥೆಯನ್ನು ಸುಧಾರಿಸುತ್ತದೆ:-

ವಿಟಮಿನ್ ’ಬಿ’ ಯು ಅಣಬೆಗಳಲ್ಲಿ ಅಧಿಕ ಪ್ರಮಾಣದಲ್ಲಿರುತ್ತವೆ. ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುವ ಕೆಲಸ ಮಾಡು ತ್ತದೆ. ಇದರಲ್ಲಿರುವ ವಿಟಮಿನ್ಗಳು ನಮ್ಮ ದೇಹಕ್ಕೆ ತೀರಾ ಅಗತ್ಯವಾಗಿರುತ್ತವೆ. ಇನ್ನು ನಮ್ಮ ದೇಹ ಸುಗಮವಾಗಿ ಕೆಲಸ ಮಾಡಲು ಬೇಕಾದ ಚಯಾಪಚಯ ವ್ಯವಸ್ಥೆಯನ್ನು ಸುಧಾರಿಸಲು ಅಣಬೆಗಳು ಅಗತ್ಯ ಶಕ್ತಿಯನ್ನು ನೀಡುತ್ತವೆ. ಹಾಗಾಗಿ ಅಣಬೆ ಗಳನ್ನು ತಪ್ಪದೆ ಸೇವಿಸಿ, ದೇಹ ವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

  • ಜ್ಯೋತಿಷ್ಯ

    ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

    ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..