ಜ್ಯೋತಿಷ್ಯ

ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

1455

ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ..

4, 13, 22, 31 ನೇ ತಾರೀಕು:-

ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

1, 10, 19, 28ನೇ ತಾರೀಕು:-

ನೀವೊಂಥರ ಹುಟ್ಟುತ್ತಾನೆ ನಾಯಕರು. ಯಾವದಕ್ಕೂ ಆಗಲ್ಲ ಅಂತ ಹೇಳದೆ ಇಲ್ಲ. ನೀವು ಸುಲಭವಾಗಿ ರಿಸ್ಕ್ ತೊಗೊಳಕ್ಕೆ ರೆಡಿ ಆಗ್ತೀರಿ. ನಿಮಗೆ ಬಿಸಿನೆಸ್ ಸರಿಯಾದ ಕೆಲಸ. ಅಂಬಾನಿ, ಟಾಟಾ, ಬಿಲ್ ಗೇಟ್ಸ್ ಎಲ್ಲ ಈ ದಿನಾಂಕಕ್ಕೆ ಸೇರಿದೋರು.

2, 11, 20, 29 ನೇ ತಾರೀಕು:-

ನೀವು ಕ್ರಿಯೇಟಿವ್ ಜನ. ಕಲೆ, ನೃತ್ಯ, ಆಕ್ಟಿಂಗ್ ಇದ್ರಲ್ಲಿ ನೀವು ಹೋದ್ರೆ ನಿಮಗೆ ಒಳ್ಳೆ ಭವಿಷ್ಯ ಇರತ್ತೆ. ಗಣೇಶ್, ಎಂ.ಪಿ ಶಂಕರ್ ಇವ್ರೆಲ್ಲ ಇದೆ ದಿನಾಂಕಕ್ಕೆ ಸೇರಿದೋರು.

5, 14, 23 ನೇ ತಾರೀಕು:-

ಸಿಕ್ಕಾಪಟ್ಟೆ ಹುಮ್ಮಸ್ಸು ನಿಮಗೆ.ಒಳ್ಳೆ ಮಾತಾಡ್ತೀರಿ ನೀವು. ಪಟ-ಪಟ ಅಂತ ಮಾತಾಡ್ತೀರಿ. ಶೇರ್ ಮಾರ್ಕೆಟ್, ಮಾರ್ಕೆಟಿಂಗ್, ಸ್ಪೋರ್ಟ್ಸ್ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಇರತ್ತೆ.

3, 12, 21, 30 ನೇ ತಾರೀಕು:-

ನಿಮಗೆ ಲೆಕ್ಕ ಅಂದ್ರೆ ನೀರ್ ಕುಡಿದಷ್ಟು ಸುಲಭ. ನಿಮಗೆ ಫೈನಾನ್ಸ್, ಬ್ಯಾಂಕ್, ರಿಟೈಲ್ ಕೆಲಸ ಸಿಕ್ಕಾಪಟ್ಟೆ ಸರಿಹೊಂದತ್ತೆ.

6, 15, 24 ನೇ ತಾರೀಕು:-

ನಿಮ್ಮ ವ್ಯಕ್ತಿತ್ವ ಹೆಂಗೆ ಅಂದ್ರೆ ಯಾರಾದ್ರೂ ನಿಮ್ಮನ್ನ ನೋಡಿದರೆ “ವಾವ್” ಅಂತ ಅನ್ನದೆ ಸುಮ್ಮನೆ ಇರಲ್ಲ. ನಿಮಗೆ ದೊಡ್ಡ ಹೋಟೆಲ್, ಸಿನೆಮಾ ಕ್ಷೇತ್ರ ಸಕತ್ತಾಗಿ ಹೊಂದಿಕೊಳ್ಳತ್ತೆ.

9, 18, 27 ನೇ ತಾರೀಕು:-

ನೀವು ಸಕತ್ ಫಿಟ್. ಸ್ಪೋರ್ಟ್ಸ್ ಕ್ಷೇತ್ರಕ್ಕೆ ಹೋಗಬಹುದು. ಇಲ್ಲ ಅಂತ ಅಂದ್ರೆ ನಿಮಗೆ ಡಿಫೆನ್ಸ್, ಕೆಮಿಕಲ್, ರಿಯಲ್ ಎಸ್ಟೇಟ್ ಕ್ಷೇತ್ರ ಕೂಡ ಸಕತ್ತಾಗಿ ಹೊಂದತ್ತೆ .

7, 16, 25 ನೇ ತಾರೀಕು:-

ನೀವ್ ಸಿಕ್ಕಾಪಟ್ಟೆ ಟಾಲೆಂಟೆಡ್. ನಿಮಗೆ ಸಿಕ್ಕಾಪಟ್ಟೆ ಬುದ್ದಿವಂತಿಕೆ ಇದೆ. ಆದಷ್ಟು ನೀವು ಜಾಸ್ತಿ ಓದಿನ ಕ್ಷೇತ್ರಕ್ಕೆ ಹೋಗ್ಬೇಕು. ರಿಸರ್ಚ್, ವಿಜ್ಞಾನ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಸಿಗತ್ತೆ .

8, 17, 26 ನೇ ತಾರೀಕು:-

ನಿಮಗೆ ಹೆಚ್ಚು ಕಮ್ಮಿ 35ನೇ ವರ್ಷ ಆಗೋತನಕ ಸ್ವಲ್ಪ ಕಷ್ಟ ಇದ್ದೆ ಇರತ್ತೆ. ನೀವು ಶ್ರಮ ಜೀವಿ ಅದಕ್ಕೆ ನಿಮಗೆ ಯಾವತ್ತೂ ಮೋಸ ಆಗಲ್ಲ, ನಿಧಾನ ಆದ್ರೂ 35ರ ನಂತರ ಗೆದ್ದೇ ಗೆಲ್ತೀರಿ. ರಾಜಕೀಯ, ಕಬ್ಬಿಣದ ಕಾಮಗಾರಿ, ರಿಯಲ್ ಎಸ್ಟೇಟ್ ನಿಮಗೆ ಕೈ ಹಿಡಿಯೋ ಕ್ಷೇತ್ರಗಳು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೇವಲ ಕೆಲವೇ ದಿನಗಳಲ್ಲಿ ನಿಮ್ಮ ದೇಹದ ತೂಕ ಕಡಿಮೆಯಾಗುತ್ತೆ ಈ ಒಂದು ಚಮಚ ಜೀರಿಗೆಯಿಂದ..!ಹೇಗೆಂದು ತಿಳಿಯಲು ಈ ಮಾಹಿತಿ ನೋಡಿ…

    ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…