ಜ್ಯೋತಿಷ್ಯ

ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

1471

ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ..

4, 13, 22, 31 ನೇ ತಾರೀಕು:-

ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

1, 10, 19, 28ನೇ ತಾರೀಕು:-

ನೀವೊಂಥರ ಹುಟ್ಟುತ್ತಾನೆ ನಾಯಕರು. ಯಾವದಕ್ಕೂ ಆಗಲ್ಲ ಅಂತ ಹೇಳದೆ ಇಲ್ಲ. ನೀವು ಸುಲಭವಾಗಿ ರಿಸ್ಕ್ ತೊಗೊಳಕ್ಕೆ ರೆಡಿ ಆಗ್ತೀರಿ. ನಿಮಗೆ ಬಿಸಿನೆಸ್ ಸರಿಯಾದ ಕೆಲಸ. ಅಂಬಾನಿ, ಟಾಟಾ, ಬಿಲ್ ಗೇಟ್ಸ್ ಎಲ್ಲ ಈ ದಿನಾಂಕಕ್ಕೆ ಸೇರಿದೋರು.

2, 11, 20, 29 ನೇ ತಾರೀಕು:-

ನೀವು ಕ್ರಿಯೇಟಿವ್ ಜನ. ಕಲೆ, ನೃತ್ಯ, ಆಕ್ಟಿಂಗ್ ಇದ್ರಲ್ಲಿ ನೀವು ಹೋದ್ರೆ ನಿಮಗೆ ಒಳ್ಳೆ ಭವಿಷ್ಯ ಇರತ್ತೆ. ಗಣೇಶ್, ಎಂ.ಪಿ ಶಂಕರ್ ಇವ್ರೆಲ್ಲ ಇದೆ ದಿನಾಂಕಕ್ಕೆ ಸೇರಿದೋರು.

5, 14, 23 ನೇ ತಾರೀಕು:-

ಸಿಕ್ಕಾಪಟ್ಟೆ ಹುಮ್ಮಸ್ಸು ನಿಮಗೆ.ಒಳ್ಳೆ ಮಾತಾಡ್ತೀರಿ ನೀವು. ಪಟ-ಪಟ ಅಂತ ಮಾತಾಡ್ತೀರಿ. ಶೇರ್ ಮಾರ್ಕೆಟ್, ಮಾರ್ಕೆಟಿಂಗ್, ಸ್ಪೋರ್ಟ್ಸ್ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಇರತ್ತೆ.

3, 12, 21, 30 ನೇ ತಾರೀಕು:-

ನಿಮಗೆ ಲೆಕ್ಕ ಅಂದ್ರೆ ನೀರ್ ಕುಡಿದಷ್ಟು ಸುಲಭ. ನಿಮಗೆ ಫೈನಾನ್ಸ್, ಬ್ಯಾಂಕ್, ರಿಟೈಲ್ ಕೆಲಸ ಸಿಕ್ಕಾಪಟ್ಟೆ ಸರಿಹೊಂದತ್ತೆ.

6, 15, 24 ನೇ ತಾರೀಕು:-

ನಿಮ್ಮ ವ್ಯಕ್ತಿತ್ವ ಹೆಂಗೆ ಅಂದ್ರೆ ಯಾರಾದ್ರೂ ನಿಮ್ಮನ್ನ ನೋಡಿದರೆ “ವಾವ್” ಅಂತ ಅನ್ನದೆ ಸುಮ್ಮನೆ ಇರಲ್ಲ. ನಿಮಗೆ ದೊಡ್ಡ ಹೋಟೆಲ್, ಸಿನೆಮಾ ಕ್ಷೇತ್ರ ಸಕತ್ತಾಗಿ ಹೊಂದಿಕೊಳ್ಳತ್ತೆ.

9, 18, 27 ನೇ ತಾರೀಕು:-

ನೀವು ಸಕತ್ ಫಿಟ್. ಸ್ಪೋರ್ಟ್ಸ್ ಕ್ಷೇತ್ರಕ್ಕೆ ಹೋಗಬಹುದು. ಇಲ್ಲ ಅಂತ ಅಂದ್ರೆ ನಿಮಗೆ ಡಿಫೆನ್ಸ್, ಕೆಮಿಕಲ್, ರಿಯಲ್ ಎಸ್ಟೇಟ್ ಕ್ಷೇತ್ರ ಕೂಡ ಸಕತ್ತಾಗಿ ಹೊಂದತ್ತೆ .

7, 16, 25 ನೇ ತಾರೀಕು:-

ನೀವ್ ಸಿಕ್ಕಾಪಟ್ಟೆ ಟಾಲೆಂಟೆಡ್. ನಿಮಗೆ ಸಿಕ್ಕಾಪಟ್ಟೆ ಬುದ್ದಿವಂತಿಕೆ ಇದೆ. ಆದಷ್ಟು ನೀವು ಜಾಸ್ತಿ ಓದಿನ ಕ್ಷೇತ್ರಕ್ಕೆ ಹೋಗ್ಬೇಕು. ರಿಸರ್ಚ್, ವಿಜ್ಞಾನ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಸಿಗತ್ತೆ .

8, 17, 26 ನೇ ತಾರೀಕು:-

ನಿಮಗೆ ಹೆಚ್ಚು ಕಮ್ಮಿ 35ನೇ ವರ್ಷ ಆಗೋತನಕ ಸ್ವಲ್ಪ ಕಷ್ಟ ಇದ್ದೆ ಇರತ್ತೆ. ನೀವು ಶ್ರಮ ಜೀವಿ ಅದಕ್ಕೆ ನಿಮಗೆ ಯಾವತ್ತೂ ಮೋಸ ಆಗಲ್ಲ, ನಿಧಾನ ಆದ್ರೂ 35ರ ನಂತರ ಗೆದ್ದೇ ಗೆಲ್ತೀರಿ. ರಾಜಕೀಯ, ಕಬ್ಬಿಣದ ಕಾಮಗಾರಿ, ರಿಯಲ್ ಎಸ್ಟೇಟ್ ನಿಮಗೆ ಕೈ ಹಿಡಿಯೋ ಕ್ಷೇತ್ರಗಳು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಎಂಟಿಸಿ ಸಾರಿಗೆ ಇಲಾಖೆ ಇಂದ ಮಹಿಳಾ ಪ್ರಯಾಣಿಕರಿಗೊಂದು’ಸಂತಸದ ಸುದ್ದಿ’…!

    ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್‌ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಉಪಯುಕ್ತ ಮಾಹಿತಿ

    ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

    ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.