ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ..

ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

ನೀವೊಂಥರ ಹುಟ್ಟುತ್ತಾನೆ ನಾಯಕರು. ಯಾವದಕ್ಕೂ ಆಗಲ್ಲ ಅಂತ ಹೇಳದೆ ಇಲ್ಲ. ನೀವು ಸುಲಭವಾಗಿ ರಿಸ್ಕ್ ತೊಗೊಳಕ್ಕೆ ರೆಡಿ ಆಗ್ತೀರಿ. ನಿಮಗೆ ಬಿಸಿನೆಸ್ ಸರಿಯಾದ ಕೆಲಸ. ಅಂಬಾನಿ, ಟಾಟಾ, ಬಿಲ್ ಗೇಟ್ಸ್ ಎಲ್ಲ ಈ ದಿನಾಂಕಕ್ಕೆ ಸೇರಿದೋರು.

ನೀವು ಕ್ರಿಯೇಟಿವ್ ಜನ. ಕಲೆ, ನೃತ್ಯ, ಆಕ್ಟಿಂಗ್ ಇದ್ರಲ್ಲಿ ನೀವು ಹೋದ್ರೆ ನಿಮಗೆ ಒಳ್ಳೆ ಭವಿಷ್ಯ ಇರತ್ತೆ. ಗಣೇಶ್, ಎಂ.ಪಿ ಶಂಕರ್ ಇವ್ರೆಲ್ಲ ಇದೆ ದಿನಾಂಕಕ್ಕೆ ಸೇರಿದೋರು.

ಸಿಕ್ಕಾಪಟ್ಟೆ ಹುಮ್ಮಸ್ಸು ನಿಮಗೆ.ಒಳ್ಳೆ ಮಾತಾಡ್ತೀರಿ ನೀವು. ಪಟ-ಪಟ ಅಂತ ಮಾತಾಡ್ತೀರಿ. ಶೇರ್ ಮಾರ್ಕೆಟ್, ಮಾರ್ಕೆಟಿಂಗ್, ಸ್ಪೋರ್ಟ್ಸ್ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಇರತ್ತೆ.
ನಿಮಗೆ ಲೆಕ್ಕ ಅಂದ್ರೆ ನೀರ್ ಕುಡಿದಷ್ಟು ಸುಲಭ. ನಿಮಗೆ ಫೈನಾನ್ಸ್, ಬ್ಯಾಂಕ್, ರಿಟೈಲ್ ಕೆಲಸ ಸಿಕ್ಕಾಪಟ್ಟೆ ಸರಿಹೊಂದತ್ತೆ.

ನಿಮ್ಮ ವ್ಯಕ್ತಿತ್ವ ಹೆಂಗೆ ಅಂದ್ರೆ ಯಾರಾದ್ರೂ ನಿಮ್ಮನ್ನ ನೋಡಿದರೆ “ವಾವ್” ಅಂತ ಅನ್ನದೆ ಸುಮ್ಮನೆ ಇರಲ್ಲ. ನಿಮಗೆ ದೊಡ್ಡ ಹೋಟೆಲ್, ಸಿನೆಮಾ ಕ್ಷೇತ್ರ ಸಕತ್ತಾಗಿ ಹೊಂದಿಕೊಳ್ಳತ್ತೆ.

ನೀವು ಸಕತ್ ಫಿಟ್. ಸ್ಪೋರ್ಟ್ಸ್ ಕ್ಷೇತ್ರಕ್ಕೆ ಹೋಗಬಹುದು. ಇಲ್ಲ ಅಂತ ಅಂದ್ರೆ ನಿಮಗೆ ಡಿಫೆನ್ಸ್, ಕೆಮಿಕಲ್, ರಿಯಲ್ ಎಸ್ಟೇಟ್ ಕ್ಷೇತ್ರ ಕೂಡ ಸಕತ್ತಾಗಿ ಹೊಂದತ್ತೆ .

ನೀವ್ ಸಿಕ್ಕಾಪಟ್ಟೆ ಟಾಲೆಂಟೆಡ್. ನಿಮಗೆ ಸಿಕ್ಕಾಪಟ್ಟೆ ಬುದ್ದಿವಂತಿಕೆ ಇದೆ. ಆದಷ್ಟು ನೀವು ಜಾಸ್ತಿ ಓದಿನ ಕ್ಷೇತ್ರಕ್ಕೆ ಹೋಗ್ಬೇಕು. ರಿಸರ್ಚ್, ವಿಜ್ಞಾನ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಸಿಗತ್ತೆ .

ನಿಮಗೆ ಹೆಚ್ಚು ಕಮ್ಮಿ 35ನೇ ವರ್ಷ ಆಗೋತನಕ ಸ್ವಲ್ಪ ಕಷ್ಟ ಇದ್ದೆ ಇರತ್ತೆ. ನೀವು ಶ್ರಮ ಜೀವಿ ಅದಕ್ಕೆ ನಿಮಗೆ ಯಾವತ್ತೂ ಮೋಸ ಆಗಲ್ಲ, ನಿಧಾನ ಆದ್ರೂ 35ರ ನಂತರ ಗೆದ್ದೇ ಗೆಲ್ತೀರಿ. ರಾಜಕೀಯ, ಕಬ್ಬಿಣದ ಕಾಮಗಾರಿ, ರಿಯಲ್ ಎಸ್ಟೇಟ್ ನಿಮಗೆ ಕೈ ಹಿಡಿಯೋ ಕ್ಷೇತ್ರಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ