ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ..
ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ನೀವೊಂಥರ ಹುಟ್ಟುತ್ತಾನೆ ನಾಯಕರು. ಯಾವದಕ್ಕೂ ಆಗಲ್ಲ ಅಂತ ಹೇಳದೆ ಇಲ್ಲ. ನೀವು ಸುಲಭವಾಗಿ ರಿಸ್ಕ್ ತೊಗೊಳಕ್ಕೆ ರೆಡಿ ಆಗ್ತೀರಿ. ನಿಮಗೆ ಬಿಸಿನೆಸ್ ಸರಿಯಾದ ಕೆಲಸ. ಅಂಬಾನಿ, ಟಾಟಾ, ಬಿಲ್ ಗೇಟ್ಸ್ ಎಲ್ಲ ಈ ದಿನಾಂಕಕ್ಕೆ ಸೇರಿದೋರು.
ನೀವು ಕ್ರಿಯೇಟಿವ್ ಜನ. ಕಲೆ, ನೃತ್ಯ, ಆಕ್ಟಿಂಗ್ ಇದ್ರಲ್ಲಿ ನೀವು ಹೋದ್ರೆ ನಿಮಗೆ ಒಳ್ಳೆ ಭವಿಷ್ಯ ಇರತ್ತೆ. ಗಣೇಶ್, ಎಂ.ಪಿ ಶಂಕರ್ ಇವ್ರೆಲ್ಲ ಇದೆ ದಿನಾಂಕಕ್ಕೆ ಸೇರಿದೋರು.
ಸಿಕ್ಕಾಪಟ್ಟೆ ಹುಮ್ಮಸ್ಸು ನಿಮಗೆ.ಒಳ್ಳೆ ಮಾತಾಡ್ತೀರಿ ನೀವು. ಪಟ-ಪಟ ಅಂತ ಮಾತಾಡ್ತೀರಿ. ಶೇರ್ ಮಾರ್ಕೆಟ್, ಮಾರ್ಕೆಟಿಂಗ್, ಸ್ಪೋರ್ಟ್ಸ್ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಇರತ್ತೆ.
ನಿಮಗೆ ಲೆಕ್ಕ ಅಂದ್ರೆ ನೀರ್ ಕುಡಿದಷ್ಟು ಸುಲಭ. ನಿಮಗೆ ಫೈನಾನ್ಸ್, ಬ್ಯಾಂಕ್, ರಿಟೈಲ್ ಕೆಲಸ ಸಿಕ್ಕಾಪಟ್ಟೆ ಸರಿಹೊಂದತ್ತೆ.
ನಿಮ್ಮ ವ್ಯಕ್ತಿತ್ವ ಹೆಂಗೆ ಅಂದ್ರೆ ಯಾರಾದ್ರೂ ನಿಮ್ಮನ್ನ ನೋಡಿದರೆ “ವಾವ್” ಅಂತ ಅನ್ನದೆ ಸುಮ್ಮನೆ ಇರಲ್ಲ. ನಿಮಗೆ ದೊಡ್ಡ ಹೋಟೆಲ್, ಸಿನೆಮಾ ಕ್ಷೇತ್ರ ಸಕತ್ತಾಗಿ ಹೊಂದಿಕೊಳ್ಳತ್ತೆ.
ನೀವು ಸಕತ್ ಫಿಟ್. ಸ್ಪೋರ್ಟ್ಸ್ ಕ್ಷೇತ್ರಕ್ಕೆ ಹೋಗಬಹುದು. ಇಲ್ಲ ಅಂತ ಅಂದ್ರೆ ನಿಮಗೆ ಡಿಫೆನ್ಸ್, ಕೆಮಿಕಲ್, ರಿಯಲ್ ಎಸ್ಟೇಟ್ ಕ್ಷೇತ್ರ ಕೂಡ ಸಕತ್ತಾಗಿ ಹೊಂದತ್ತೆ .
ನೀವ್ ಸಿಕ್ಕಾಪಟ್ಟೆ ಟಾಲೆಂಟೆಡ್. ನಿಮಗೆ ಸಿಕ್ಕಾಪಟ್ಟೆ ಬುದ್ದಿವಂತಿಕೆ ಇದೆ. ಆದಷ್ಟು ನೀವು ಜಾಸ್ತಿ ಓದಿನ ಕ್ಷೇತ್ರಕ್ಕೆ ಹೋಗ್ಬೇಕು. ರಿಸರ್ಚ್, ವಿಜ್ಞಾನ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಸಿಗತ್ತೆ .
ನಿಮಗೆ ಹೆಚ್ಚು ಕಮ್ಮಿ 35ನೇ ವರ್ಷ ಆಗೋತನಕ ಸ್ವಲ್ಪ ಕಷ್ಟ ಇದ್ದೆ ಇರತ್ತೆ. ನೀವು ಶ್ರಮ ಜೀವಿ ಅದಕ್ಕೆ ನಿಮಗೆ ಯಾವತ್ತೂ ಮೋಸ ಆಗಲ್ಲ, ನಿಧಾನ ಆದ್ರೂ 35ರ ನಂತರ ಗೆದ್ದೇ ಗೆಲ್ತೀರಿ. ರಾಜಕೀಯ, ಕಬ್ಬಿಣದ ಕಾಮಗಾರಿ, ರಿಯಲ್ ಎಸ್ಟೇಟ್ ನಿಮಗೆ ಕೈ ಹಿಡಿಯೋ ಕ್ಷೇತ್ರಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…