ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ..

ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

ನೀವೊಂಥರ ಹುಟ್ಟುತ್ತಾನೆ ನಾಯಕರು. ಯಾವದಕ್ಕೂ ಆಗಲ್ಲ ಅಂತ ಹೇಳದೆ ಇಲ್ಲ. ನೀವು ಸುಲಭವಾಗಿ ರಿಸ್ಕ್ ತೊಗೊಳಕ್ಕೆ ರೆಡಿ ಆಗ್ತೀರಿ. ನಿಮಗೆ ಬಿಸಿನೆಸ್ ಸರಿಯಾದ ಕೆಲಸ. ಅಂಬಾನಿ, ಟಾಟಾ, ಬಿಲ್ ಗೇಟ್ಸ್ ಎಲ್ಲ ಈ ದಿನಾಂಕಕ್ಕೆ ಸೇರಿದೋರು.

ನೀವು ಕ್ರಿಯೇಟಿವ್ ಜನ. ಕಲೆ, ನೃತ್ಯ, ಆಕ್ಟಿಂಗ್ ಇದ್ರಲ್ಲಿ ನೀವು ಹೋದ್ರೆ ನಿಮಗೆ ಒಳ್ಳೆ ಭವಿಷ್ಯ ಇರತ್ತೆ. ಗಣೇಶ್, ಎಂ.ಪಿ ಶಂಕರ್ ಇವ್ರೆಲ್ಲ ಇದೆ ದಿನಾಂಕಕ್ಕೆ ಸೇರಿದೋರು.

ಸಿಕ್ಕಾಪಟ್ಟೆ ಹುಮ್ಮಸ್ಸು ನಿಮಗೆ.ಒಳ್ಳೆ ಮಾತಾಡ್ತೀರಿ ನೀವು. ಪಟ-ಪಟ ಅಂತ ಮಾತಾಡ್ತೀರಿ. ಶೇರ್ ಮಾರ್ಕೆಟ್, ಮಾರ್ಕೆಟಿಂಗ್, ಸ್ಪೋರ್ಟ್ಸ್ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಇರತ್ತೆ.
ನಿಮಗೆ ಲೆಕ್ಕ ಅಂದ್ರೆ ನೀರ್ ಕುಡಿದಷ್ಟು ಸುಲಭ. ನಿಮಗೆ ಫೈನಾನ್ಸ್, ಬ್ಯಾಂಕ್, ರಿಟೈಲ್ ಕೆಲಸ ಸಿಕ್ಕಾಪಟ್ಟೆ ಸರಿಹೊಂದತ್ತೆ.

ನಿಮ್ಮ ವ್ಯಕ್ತಿತ್ವ ಹೆಂಗೆ ಅಂದ್ರೆ ಯಾರಾದ್ರೂ ನಿಮ್ಮನ್ನ ನೋಡಿದರೆ “ವಾವ್” ಅಂತ ಅನ್ನದೆ ಸುಮ್ಮನೆ ಇರಲ್ಲ. ನಿಮಗೆ ದೊಡ್ಡ ಹೋಟೆಲ್, ಸಿನೆಮಾ ಕ್ಷೇತ್ರ ಸಕತ್ತಾಗಿ ಹೊಂದಿಕೊಳ್ಳತ್ತೆ.

ನೀವು ಸಕತ್ ಫಿಟ್. ಸ್ಪೋರ್ಟ್ಸ್ ಕ್ಷೇತ್ರಕ್ಕೆ ಹೋಗಬಹುದು. ಇಲ್ಲ ಅಂತ ಅಂದ್ರೆ ನಿಮಗೆ ಡಿಫೆನ್ಸ್, ಕೆಮಿಕಲ್, ರಿಯಲ್ ಎಸ್ಟೇಟ್ ಕ್ಷೇತ್ರ ಕೂಡ ಸಕತ್ತಾಗಿ ಹೊಂದತ್ತೆ .

ನೀವ್ ಸಿಕ್ಕಾಪಟ್ಟೆ ಟಾಲೆಂಟೆಡ್. ನಿಮಗೆ ಸಿಕ್ಕಾಪಟ್ಟೆ ಬುದ್ದಿವಂತಿಕೆ ಇದೆ. ಆದಷ್ಟು ನೀವು ಜಾಸ್ತಿ ಓದಿನ ಕ್ಷೇತ್ರಕ್ಕೆ ಹೋಗ್ಬೇಕು. ರಿಸರ್ಚ್, ವಿಜ್ಞಾನ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಸಿಗತ್ತೆ .

ನಿಮಗೆ ಹೆಚ್ಚು ಕಮ್ಮಿ 35ನೇ ವರ್ಷ ಆಗೋತನಕ ಸ್ವಲ್ಪ ಕಷ್ಟ ಇದ್ದೆ ಇರತ್ತೆ. ನೀವು ಶ್ರಮ ಜೀವಿ ಅದಕ್ಕೆ ನಿಮಗೆ ಯಾವತ್ತೂ ಮೋಸ ಆಗಲ್ಲ, ನಿಧಾನ ಆದ್ರೂ 35ರ ನಂತರ ಗೆದ್ದೇ ಗೆಲ್ತೀರಿ. ರಾಜಕೀಯ, ಕಬ್ಬಿಣದ ಕಾಮಗಾರಿ, ರಿಯಲ್ ಎಸ್ಟೇಟ್ ನಿಮಗೆ ಕೈ ಹಿಡಿಯೋ ಕ್ಷೇತ್ರಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…