ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ..

ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

ನೀವೊಂಥರ ಹುಟ್ಟುತ್ತಾನೆ ನಾಯಕರು. ಯಾವದಕ್ಕೂ ಆಗಲ್ಲ ಅಂತ ಹೇಳದೆ ಇಲ್ಲ. ನೀವು ಸುಲಭವಾಗಿ ರಿಸ್ಕ್ ತೊಗೊಳಕ್ಕೆ ರೆಡಿ ಆಗ್ತೀರಿ. ನಿಮಗೆ ಬಿಸಿನೆಸ್ ಸರಿಯಾದ ಕೆಲಸ. ಅಂಬಾನಿ, ಟಾಟಾ, ಬಿಲ್ ಗೇಟ್ಸ್ ಎಲ್ಲ ಈ ದಿನಾಂಕಕ್ಕೆ ಸೇರಿದೋರು.

ನೀವು ಕ್ರಿಯೇಟಿವ್ ಜನ. ಕಲೆ, ನೃತ್ಯ, ಆಕ್ಟಿಂಗ್ ಇದ್ರಲ್ಲಿ ನೀವು ಹೋದ್ರೆ ನಿಮಗೆ ಒಳ್ಳೆ ಭವಿಷ್ಯ ಇರತ್ತೆ. ಗಣೇಶ್, ಎಂ.ಪಿ ಶಂಕರ್ ಇವ್ರೆಲ್ಲ ಇದೆ ದಿನಾಂಕಕ್ಕೆ ಸೇರಿದೋರು.

ಸಿಕ್ಕಾಪಟ್ಟೆ ಹುಮ್ಮಸ್ಸು ನಿಮಗೆ.ಒಳ್ಳೆ ಮಾತಾಡ್ತೀರಿ ನೀವು. ಪಟ-ಪಟ ಅಂತ ಮಾತಾಡ್ತೀರಿ. ಶೇರ್ ಮಾರ್ಕೆಟ್, ಮಾರ್ಕೆಟಿಂಗ್, ಸ್ಪೋರ್ಟ್ಸ್ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಇರತ್ತೆ.
ನಿಮಗೆ ಲೆಕ್ಕ ಅಂದ್ರೆ ನೀರ್ ಕುಡಿದಷ್ಟು ಸುಲಭ. ನಿಮಗೆ ಫೈನಾನ್ಸ್, ಬ್ಯಾಂಕ್, ರಿಟೈಲ್ ಕೆಲಸ ಸಿಕ್ಕಾಪಟ್ಟೆ ಸರಿಹೊಂದತ್ತೆ.

ನಿಮ್ಮ ವ್ಯಕ್ತಿತ್ವ ಹೆಂಗೆ ಅಂದ್ರೆ ಯಾರಾದ್ರೂ ನಿಮ್ಮನ್ನ ನೋಡಿದರೆ “ವಾವ್” ಅಂತ ಅನ್ನದೆ ಸುಮ್ಮನೆ ಇರಲ್ಲ. ನಿಮಗೆ ದೊಡ್ಡ ಹೋಟೆಲ್, ಸಿನೆಮಾ ಕ್ಷೇತ್ರ ಸಕತ್ತಾಗಿ ಹೊಂದಿಕೊಳ್ಳತ್ತೆ.

ನೀವು ಸಕತ್ ಫಿಟ್. ಸ್ಪೋರ್ಟ್ಸ್ ಕ್ಷೇತ್ರಕ್ಕೆ ಹೋಗಬಹುದು. ಇಲ್ಲ ಅಂತ ಅಂದ್ರೆ ನಿಮಗೆ ಡಿಫೆನ್ಸ್, ಕೆಮಿಕಲ್, ರಿಯಲ್ ಎಸ್ಟೇಟ್ ಕ್ಷೇತ್ರ ಕೂಡ ಸಕತ್ತಾಗಿ ಹೊಂದತ್ತೆ .

ನೀವ್ ಸಿಕ್ಕಾಪಟ್ಟೆ ಟಾಲೆಂಟೆಡ್. ನಿಮಗೆ ಸಿಕ್ಕಾಪಟ್ಟೆ ಬುದ್ದಿವಂತಿಕೆ ಇದೆ. ಆದಷ್ಟು ನೀವು ಜಾಸ್ತಿ ಓದಿನ ಕ್ಷೇತ್ರಕ್ಕೆ ಹೋಗ್ಬೇಕು. ರಿಸರ್ಚ್, ವಿಜ್ಞಾನ ಕ್ಷೇತ್ರದಲ್ಲಿ ನಿಮಗೆ ಒಳ್ಳೆ ಬೆಳವಣಿಗೆ ಸಿಗತ್ತೆ .

ನಿಮಗೆ ಹೆಚ್ಚು ಕಮ್ಮಿ 35ನೇ ವರ್ಷ ಆಗೋತನಕ ಸ್ವಲ್ಪ ಕಷ್ಟ ಇದ್ದೆ ಇರತ್ತೆ. ನೀವು ಶ್ರಮ ಜೀವಿ ಅದಕ್ಕೆ ನಿಮಗೆ ಯಾವತ್ತೂ ಮೋಸ ಆಗಲ್ಲ, ನಿಧಾನ ಆದ್ರೂ 35ರ ನಂತರ ಗೆದ್ದೇ ಗೆಲ್ತೀರಿ. ರಾಜಕೀಯ, ಕಬ್ಬಿಣದ ಕಾಮಗಾರಿ, ರಿಯಲ್ ಎಸ್ಟೇಟ್ ನಿಮಗೆ ಕೈ ಹಿಡಿಯೋ ಕ್ಷೇತ್ರಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…