ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.
ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.
ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.
ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.
ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.