ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.

ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.

ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.

ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.

ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…