ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.

ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.

ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.

ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.

ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…