ಸುದ್ದಿ

ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

91

 ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ.

ಸಂಖ್ಯೆ 2. ಸಂಖ್ಯೆ 2 ಅನ್ನು ಚಂದ್ರ ಎಂದು ಹೇಳಲಾಗುತ್ತದೆ. ಇವರಿಗೆ ತುಂಬಾ ನಿಧಾನವಾಗಿ ಪ್ರೀತಿ ಉಂಟಾಗುತ್ತದೆ ಒಂದು ವೇಳೆ ಪ್ರೀತಿಯಲ್ಲಿ ಗಂಭೀರವಾಗಿ ಇದ್ದರೆ ಇವರಿಗೆ ಪ್ರೇಮ ವಿವಾಹ ಆಗುವುದು ಖಂಡಿತ. ಸಂಖ್ಯೆ 3. ಗುರು ಸಂಖ್ಯೆ 3 ರ ದೇವರು ಈ ಸಂಖ್ಯೆ ಅವರು ಪ್ರೇಮ ವಿವಾಹದಲ್ಲಿ ಹೆಚ್ಚಾಗಿ ಸಫಲ ಆಗುತ್ತಾರೆ ಆದರೆ ಇವರಿಗೆ ಸ್ವಲ್ಪ ಸಹಾಯದ ಅವಶ್ಯಕತೆ ಇರುತ್ತದೆ ನಂತರ ಅವರು ತಮ್ಮ ಪ್ರೀತಿಯನ್ನು ಮದುವೆಯ ವರೆಗೆ ತೆಗೆದುಕೊಂಡು ಹೋಗುತ್ತಾರೆ. ಇವರ ವೈವಾಹಿಕ ಜೀವನವು ಸಫಲ ಆಗಿರುತ್ತದೆ.

ಸಂಖ್ಯೆ 4. ಇದನ್ನು ರಾಹು ಎಂದು ಹೇಳಲಾಗುತ್ತದೆ ಇವರು ಒಬ್ಬರಿಗಿಂತ ಹೆಚ್ಚು ಜನರನ್ನು ಪ್ರತಿ ಮಾಡುತ್ತಾರೆ ಅಂದರೆ ಇವರು ಯಾವತ್ತೂ ಪ್ರೇಮ ವಿವಾಹದ ಬಗ್ಗೆ ಗಂಭೀರವಾಗಿ ಯೋಚನೆ ಮಾಡುವುದಿಲ್ಲ ಆದರೆ ತಮ್ಮ ಸ್ವಭಾವದ ಬದಲಾವಣೆ ಮಾಡಿದರೆ ಉತ್ತಮ ಪ್ರೇಮಿ ಆಗಬಹುದು. ಸಂಖ್ಯೆ 5. 5ನೆಯ ಸಂಖ್ಯೆಯನ್ನು ಬುಧ ಎಂದು ಹೇಳಲಾಗುತ್ತದೆ ಇವರು ಪಾರಂಪರಿಕ ಸಂಬಂಧವನ್ನು ಸರಿದೂಗಿಸಲು ನೋಡುತ್ತಾರೆ ಇವರು ಮನೆಯವರ ಒಪ್ಪಿಗೆ ಪಡೆದು ವಿವಾಹ ಆಗುತ್ತಾರೆ ಇವರ ಕುಂಡಲಿಯಲ್ಲಿ ಯಶಸ್ವಿ ವೈವಾಹಿಕ ಜೀವನ ಅಥವಾ ಪ್ರೇಮ ವಿವಾಹದ ಯೋಗ ಇರುತ್ತದೆ.

ಸಂಖ್ಯೆ 6. 6ನೆಯ ಸಂಖ್ಯೆಯನ್ನು ಶುಕ್ರ ಎಂದು ಹೇಳುತ್ತಾರೆ ಇವರು ಪ್ರೇಮ ವಿವಾಹ ಆಗುತ್ತಾರೆ ಇವರು ಒಂದಕ್ಕಿಂತ ಹೆಚ್ಚು ಪ್ರೇಮ ಸಂಬಂಧ ಹೊಂದಿರುತ್ತದೆ ಆದುದರಿಂದ ಕೆಲವೊಮ್ಮೆ ಸುಕ್ತ ಸಂಗತಿಯನ್ನು ಕಳೆದುಕೊಳ್ಳುತ್ತಾರೆ. ಈ ಸಂಖ್ಯೆಯಲ್ಲಿ 80 ರಷ್ಟು ಶೇಕಡಾ ಜನರದು ಪ್ರೇಮ ವಿವಾಹ ಆಗುತ್ತದೆ. ಇನ್ನೂ 7ನೆಯ ಸಂಖ್ಯೆ ಬಂದರೆ ಈ ಸಂಖ್ಯೆ ಅಧಿಪತಿ ಕೇತು ಎಂದು ಹೇಳುತ್ತಾರೆ ಇವರು ಸಂಕುಚಿತ ಸ್ವಭಾವ ಹೊಂದಿರುತ್ತಾರೆ ತಮ್ಮ ಪ್ರತಿಷ್ಠೆಗೆ ಅನುಗುಣವಾಗಿ ಪ್ರೇಮ ವಿವಾಹ ಅಗಳು ಬಯಸುತ್ತಾರೆ.

ಮುಂದಿನದು ಶನಿಯ 8 ನೆಯ ಸಂಖ್ಯೆ. ಈ ಸಂಖ್ಯೆ ಅವರು ಪ್ರೇಮ ವಿವಾಹ ಹೊಂದುತ್ತಾರೆ ಆದರೆ ಒಂದು ವೇಳೆ ಪ್ರೀತಿ ಮಾಡಿದರೆ ಸಾಯುವವರೆಗೂ ತಮ್ಮ ಪ್ರೀತಿಯನ್ನು ನಿಭಾಯಿಸುತ್ತಾರೆ. ಸಂಖ್ಯೆ 9 ಮಂಗಳನದು ಎಂದು ಹೇಳಲಾಗುತ್ತದೆ ಮಂಗಳ ಪ್ರಧಾನವಾದ ಈ ವ್ಯಕ್ತಿ ಯಾವುದೇ ರೀತಿಯ ವಿವಾದದಲ್ಲಿ ಬೀಳಲು ಇಷ್ಟ ಪಡುವುದಿಲ್ಲ. ಪ್ರೇಮದಲ್ಲಿ ವಿವಾದಗಳು ಇರುತ್ತವೆ ಆದರೆ ಈ ಜನರು ಪ್ರೀತಿಗೆ ಸಂಬಂಧಿಸಿದಂತೆ ಉದಾಸೀನ ಆಗಿರುತ್ತಾರೆ. ಹೃದಯದಲ್ಲಿ ತುಂಬಾ ಇಚ್ಛೆ ಇರುತ್ತೆ ಆದರೆ ಹೆಚ್ಚು ಭಯ ಪಡುತ್ತಾರೆ ಇವರ ಪ್ರೇಮ ವಿವಾಹ ನಡೆಯುವುದು ಕಷ್ಟ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಸುದ್ದಿ

    ಭೂಕುಸಿತ ನೋಡಲು ಬಂದವರು ಸಮಾಧಿ..!50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…

  • ಸ್ಪೂರ್ತಿ

    ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.