ಉಪಯುಕ್ತ ಮಾಹಿತಿ

ನೀವೂ ಸೆಲ್ಫಿ ಹುಚ್ಚರೆ…ಎಚ್ಚರ ತುಂಬಾ ಸೆಲ್ಫಿ ಹುಚ್ಚು ಇರುವವರಿಗೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

999

ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ  ಮೊಬೈಲ್  ಇದ್ದರೆ  ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.ಊಟಕ್ಕೆ, ಶಾಪಿಂಗ್‌ಗೆ, ಪಾರ್ಟಿಗೆ, ಅಥವಾ ಕಾರಣವೇ ಇಲ್ಲದೇ ಸುಮ್ಮನೇ ಸೆಲ್ಫಿ ಜೊತೆಗಿರಬೇಕು.

ಸೆಲ್ಫಿ ಭಯಾನಕತೆ…

ಈಗ ಸೆಲ್ಫಿ ಫೋಟೋಗಳಿಗಾಗಿಯೇ ಹೊಸ ಹೊಸ ತಂತ್ರಜ್ಞಾನ ಹೊಂದಿರುವ ಸ್ಮಾರ್ಟ್ ಫೋನ್’ಗಳು ಬರುತ್ತಿವೆ.ಈ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು, ಎಷ್ಟು ರೋಮಾಂಚನವಾಗಿರುತ್ತೋ ಅಷ್ಟೇ ಭಯಾನಕತೆಯೂ ಇದೆ.ಈ ಸೆಲ್ಫಿ ಹುಚ್ಚಿನಿಂದಾಗಿ ವಿಶ್ವದಾದ್ಯಂತ ಸಾವಿರಾರು ಜನರು ಸಾವನಪ್ಪಿದ್ದಾರೆ.ಅಂಕಿ ಅಂಶಗಳ ಪ್ರಕಾರ ಶೇಕಡಾ  60ರಷ್ಟು ಪಾಲು ಭಾರತದಲ್ಲಿದೆ.

ಸೆಲ್ಫಿ ಮಾನಸಿಕ ರೋಗ…

ಈ  ಮಧ್ಯೆ  ನಡೆದ ಸಂಶೋಧನೆಯೊಂದು ಸೆಲ್ಫಿಯನ್ನು ಮಾನಸಿಕ ರೋಗ  ಎಂದು ಘೋಷಣೆ ಮಾಡಿದೆ. ಯುಕೆ ನ ನಾಟ್ಟಿಂಗ್ಹ್ಯಾಮ್ ಟ್ರೆಂಟ್  ಯುನಿವರ್ಸಿಟಿ  ಮಧುರೈನ  ತ್ಯಾಗರಾಜ್ ಮ್ಯಾನೇಜ್ಮೆಂಟ್  ಶಾಲೆಯಲ್ಲಿ  ಈ  ಅಧ್ಯಯನ  ಮಾಡಿದ್ದಾರೆ.ಅವಶ್ಯಕತೆಗಿಂತ  ಹೆಚ್ಚು ಸೆಲ್ಫಿ ತೆಗೆಯುವುದು  ಹಾಗೂ  ಅದನ್ನು  ಸಾಮಾಜಿಕ  ಜಾಲತಾಣಕ್ಕೆ ಹಾಕುವುದು ಒಂದು ರೋಗ. ಇದನ್ನು ಸೆಲ್ಫಿಟಿಸ್ ಎಂದು ಕರೆಯಲಾಗುತ್ತದೆ. ಸೆಲ್ಫಿಟಿಸ್  ಅನೇಕ  ವರ್ಷಗಳಿಂದ  ಕೇಳಿ  ಬರುತ್ತಿರುವ  ಶಬ್ಧ. ಆದರೆ  ಇವಾಗ   ವೈದ್ಯರು   ಇದಕ್ಕೆ  ಮಾನಸಿಕ  ರೋಗದ  ರೂಪ  ಕೊಟ್ಟಿದ್ದಾರೆ.

 ಸೆಲ್ಫಿ ರೋಗದ 3 ಹಂತಗಳು…

ಸಂಶೋಧನಕಾರರು  ಇದನ್ನು  ಸೆಲ್ಫಿಟಿಸ್ ಬಿಹೇವಿಯರ್ ಸ್ಕೇಲ್  ಎಂದು ಕರೆದಿದ್ದಾರೆ. ಇದರಲ್ಲಿ  ಮೂರು  ಹಂತವಿರುತ್ತದೆ. ಪ್ರಾರಂಭದಲ್ಲಿ  ಈ  ರೋಗಿಗಳು  ದಿನಕ್ಕೆ  ಮೂರು ಸಲ  ಮಾತ್ರ  ಫೋಟೋ ತೆಗೆದುಕೊಳ್ಳುತ್ತಾರೆ.ಆದರೆ  ಸಾರ್ವಜನಿಕ  ಜಾಲತಾಣಕ್ಕೆ  ಹಾಕುವುದಿಲ್ಲ. ಎರಡನೇ  ಹಂತದಲ್ಲಿ ಸೆಲ್ಫಿ ತೆಗೆಯುವ ಪ್ರಮಾಣ ಹೆಚ್ಚಾಗುವ ಜೊತೆಗೆ  ಸಾರ್ವಜನಿಕ ಜಾಲತಾಣಕ್ಕೆ ಫೋಟೋ  ಹಾಕುವ  ಚಟ   ಶುರುವಾಗುತ್ತದೆ. ದಿನದಲ್ಲಿ ಹೆಚ್ಚೆಚ್ಚು ಫೋಟೋ ಹಾಕಲು ಮನಸ್ಸು ಹೇಳುತ್ತದೆ . ಈ  ಕ್ರಿಯೆ  ತುಂಬಾ ಜಾಸ್ತಿ ಆದಲ್ಲಿ ಅದನ್ನು ಕೊನೆಯ ಹಂತವೆಂದು ಹೇಳಬಹುದು.

 

ಸೆಲ್ಫಿ  ಹುಚ್ಚಿಗೆ  ಸರಿಯಾದ  ಕಾರಣ…

ಸೆಲ್ಫಿ   ಹುಚ್ಚಿಗೆ   ಬಲಿಯಾಗುತ್ತಿರುವ   ಪ್ರಕರಣಗಳನ್ನು  ಹಲವಾರು  ದೇಶಗಳು  ಗಹನವಾಗಿ ತೆಗೆದುಕೊಂಡಿವೆ. ಇದರ ವಿಚಾರವಾಗಿ  ಅನೇಕ  ಸಂಶೋಧನೆಗಳು  ನಡೆಯುತ್ತಿವೆ. ಆದರೆ ಅಷ್ಟೊಂದು  ಸೆಲ್ಫಿ  ಹುಚ್ಚಿಗೆ  ಸರಿಯಾದ  ಕಾರಣವನ್ನು   ಕಂಡುಇಡಿಯಲು ಆಗುತ್ತಿಲ್ಲ. ಆತ್ಮವಿಶ್ವಾಸದ ಕೊರತೆ, ಗಮನ ಸೆಳೆಯಲು, ಬೇರೆಯವರಿಗಿಂತ  ಮುಂದಿರಲು ಬಯಸುವವರು ಈ ಹುಚ್ಚು ಹಚ್ಚಿಕೊಳ್ತಾರೆ ಎಂದು ನಂಬಲಾಗಿದೆ. ದೃಢ ನಿರ್ಧಾರ ಮಾಡಿದಲ್ಲಿ ಈ ರೋಗದಿಂದ ಸುಲಭವಾಗಿ ಹೊರಗೆ ಬರಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…