ಮಾಡ್ರನ್ ಬೇಸಾಯ

ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

3130

ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

ಭಾರತದಲ್ಲಿ ಪ್ರತಿ ವರ್ಷ 1.44 ಕೋಟಿ ಟನ್ ಕೃಷಿ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದನ್ನು ಸುಡಲಾಗುತ್ತಿದೆ ಇಲ್ಲವೇ ಪರಿಸರದಲ್ಲಿ ಕೊಳೆಯಲು ಬಿಡುವ ಮೂಲಕ ಪರಿಸರವನ್ನು ಕಲುಷಿತಗೊಳಿಸಲಾಗುತ್ತಿದೆ.

ಇದರಲ್ಲಿ ಶೇ 10ರಷ್ಟು ಅಂದರೆ 14.4 ಲಕ್ಷ ಟನ್ ಕೃಷಿ ತ್ಯಾಜ್ಯವನ್ನು ಸದುಪಯೋಗ ಮಾಡಿಕೊಂಡರೆ ಸುಮಾರು 72 ಲಕ್ಷ ಟನ್ ಅಣಬೆಯನ್ನು ಉತ್ಪಾದಿಸಬಹುದು. ಇದು 1.44 ಟನ್ ಪ್ರೋಟಿನ್ ಉತ್ಪಾದನೆಗೆ ಸಮವಾಗಿದೆ. ಇಷ್ಟು ಪ್ರಮಾಣದ ಅಣಬೆ ಬೇಸಾಯ 43 ಲಕ್ಷ ಜನರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗ ಒದಗಿಸುತ್ತದೆ.

ಹಾಗಾದ್ರೆ ಅಣಬೆ ಹೇಗೆ ಬೆಳೆಯಬೇಕು? ಬೆಳೆಯುವ ಜಾಗ ಹೇಗಿರಬೇಕು?ತಿಳಿಯಲು ಮುಂದೆ ಓದಿ…

  • ಹುಲ್ಲು ಛಾವಣಿಯ ಗುಡಿಸಲು 16 ಚದರ ಮೀ. ಇರುವುದುಅಗತ್ಯ.ಅದನ್ನು ಸ್ಪಾನ್ ರನ್ನಿಂಗ್ ಕೋಣೆ ಮತ್ತು ಬೆಳೆಯ ಕೋಣೆ ಎಂದು ವಿಭಾಗಿಸಬೇಕು.

ಸ್ಪಾನ್ ರನ್ನಿಂಗ್ ಕೋಣೆ :-

25-300C ಉಷ್ಣತೆ ಇರಬೇಕು.ಗಾಳಿ ಬಂದು ಹೋಗು ವಂತಿರಬೆಕು. ಬೆಳಕು ಬೇಕಿಲ್ಲ

ಬೆಳೆಯ ಕೋಣೆ :-

23-250C ಉಷ್ಣತೆ ಇರಬೇಕು.ಸಾಪೇಕ್ಷ ತೇವಾಂಶ 75-80% ಇರಬೇಕು ಬೆಳಕು ಮತ್ತು ಗಾಳಿಯವ್ಯವಸ್ಥೆ ಸಾಧಾರಣ ಇರಬೇಕು

(ಡಿಜಿಟಲ್ ಥರ್ಮಾ ಮಿಟರ್ ಮತ್ತು ಹ್ಯುಮಿಡಿಫೈಯರ್ ಮೀಟರುಗಳು ಮಾರುಕಟ್ಟೆಯಲ್ಲ ದೊರಕುತ್ತವೆ)

ಸ್ಪಾನು (ಅಣಬೆ ಬೀಜೊತ್ಪತ್ತಿ):-

  • ಸೂಕ್ತವಾದ ಕೆಳ ಪದರ ಜೋಳ, ಮೆಕ್ಕೆ ಜೋಳ,ಗೋದಿ, ಮೊದಲಾದ ಧಾನ್ಯಗಳು
  • ಸ್ಫಾನು ತಯಾರಿ ಧಾನ್ಯಗಳನ್ನು ಅರ್ಧ ಬೇಯಿಸಿ. ಗಾಳಿಯಲ್ಲಿ ಒಣಗಿಸಿ, 2% ಕ್ಯಾಲ್ಷಿಯಂ ಕಾರ್ಬೊನೇಟ್ಮಿಶ್ರಣ ಮಾಡಿ. ಧಾನ್ಯವನ್ನು ಖಾಲಿ ಗ್ಲೂಕೋಸು ಡ್ರಿಪ್ ಬಾಟಲಿಯಲ್ಲಿ ತುಂಬಿ ಹತ್ತಿಯಿ0ದ ಮುಚ್ಚಿರಿ. ಕುಕ ರ್ ನಲ್ಲಿ 2 ತಾಸು ಪೂತಿನಾಶನ ಮಾಡಿ.
  • ಶುದ್ಧವಾದ ಫಂಗಸ್ ಕಲ್ಚರನ್ನು ಸೇರಿಸಿರಿ(ಕೃಷಿ ಇಲಾಖೆ ಮತ್ತು ಕೃಷಿ ವಿಶ್ವ ವಿದ್ಯಾಲಯಗಲಲ್ಲಿ ಸಿಗುವುದು) ಮತ್ತು ಅದನ್ನು ಕೋನೆಯ ಉಷ್ನತೆಯಲ್ಲಿ 15 ದಿನ ಇನ್ ಕುಬೇಟ್ ಮಾಡಿ. 15-18 ದಿನಗಳ ಸ್ಪಾನುಗಳನ್ನು ಸ್ಪಾನಿಂಗಗೆ ಬಳಸಿ .

ಅಣಬೆಯ ಹಾಸಿಗೆ ತಯಾರಿ:-

  • ಸೂಕ್ತವಾದ ಕೆಳ ಪದರ ನೆಲ್ಲು / ಗೋದಿ ಹುಲ್ಲು , ಕಬ್ಬಿನ ಒಗಡು, ಮೆಕ್ಕೆಜೋಲದ ರವದಿ ಇತ್ಯಾದಿ
  • ಕತ್ತರಿಸಿದ ಗೋದಿ ಹುಲ್ಲು ಗಳ 5ಸೆಮಿ ತುಂಡುಗಳನ್ನು5 ತಾಸು ಕುಡಿಯುವ ನೀರಿನಲ್ಲಿ ನೆನಸಿರಿ. ನಂತರ ಒಂದು ತಾಸು ಕುದಿಸಿ. ನೀರನ್ನು ಬಸಿಯಿರಿ ಗಾಳಿಯಲ್ಲಿ ಒಣಗಿಸಿ 65% ತೇವಾಂಶ ವಿರಲಿ ( ಕೈಯಿಂದ ಹಿಂಡಿದಾಗ ನೀರಹನಿ ಬರಬಾರದು)
  • ಚೀಲದ ತಯಾರಿ
  • 60×30ಸೆಮಿ ಅಳತೆಯ ಪಾಲಿತಿನ್ ಚೀಲ ಬಳಸಿ(ಎರಡು ಕಡೆ ತೆರದಿರಲಿ).
  • ಒಂದು ತುದಿಯನ್ನು ಕಟ್ಟಿ ಎರಡು 1 ಸೆಮಿ ವ್ಯಾಸ ದ ರಂದ್ರಗಳನ್ನು ಮಧ್ಯದಲ್ಲಿ ಮಾಡಿ
  • ಒಂದು ಮುಷ್ಟಿಯಷ್ಟು ಬೇಯಿಸಿದ ಹುಲ್ಲನ್ನು 5 ಸೆ.ಮಿ ಎತ್ತರಕ್ಕೆ ಹಾಕಿ ಅದರಲ್ಲ 25ಗ್ರಾಂ ಬೀಜವನ್ನು ಹಾಕಿ.
  • ಹುಲ್ಲಿನ ಪದರವನ್ನು 25 ಸೆಮಿ. ಎತ್ತರ ಕ್ಕೆ ಹಾಕಿರಿ .ಈ ಪ್ರಕ್ರಿಯೆಯನ್ನು ನಾಲಕ್ಕು ಪದರ ಸ್ಪಾನ್ಮತ್ತು ಐದು ಪದರ ಹುಲ್ಲು ಬರುವಂತೆಹಾಕಿರಿ.
  • ಬಾಯಿ ಕಟ್ಟಿ ಮತ್ತು ಬೆಡ್ಡುಗಳನ್ನು ಸ್ಪಾನಿಘ್ ಕೋಣೆಯಲ್ಲಿ ಹಂತಹಂತವಾಗಿ ಜೋಡಿಸಿರಿ.
  • 15-20 ದಿನಗಳ ನಂತರ ,ಪಾಲಿತಿನ್ ಚೀಲವನ್ನು ಕತ್ತರಿಸಿ ತೆಗೆಯಿರಿ ಮತ್ತು ಬೆಡ್ ಅನ್ನು ಬೇರೆ ಕೋಣೆಗೆ ವರ್ಗ ಮಾಡಿ.
  • ಬೆಡ್ ಅನ್ನು ಒದ್ದೆ ಯಾಗಿಡಲು ಅಗಾಗ ನೀರು ಹಾಕುತ್ತಿರಿ.

ಉತ್ಪನ್ನ:-

  • ಅಣಬೆಯ ಸೂಜಿಮೊನೆ ತಲೆ ಗಳು 3ನೆ ದಿನ ಬೆಡ್ಡಿನ ಲ್ಲಿಂದ ಹೊರಬರುವವು.ಮತ್ತು 3 ದಿನಗಳಲ್ಲಿ ಪಕ್ವ ವಾಗುವವು.
  • ಪಕ್ವವಾದ ಅಣಬೆಗಳನ್ನು ಪ್ರತಿ ದಿನ ಅಥವ ದಿನ ಬಿಟ್ಟು ದಿನ ನೀರು ಸ್ಪ್ರೇ ಮಾಡುವ ಮುನ್ನ ಹಾರವೆಸ್ಟ ಮಾಡಿ
  • ಎರಡನೆ ಮತ್ತ ಮೂರನೆ ಬೆಳೆಯನ್ನು ಬೆಡ್ಡಿನ ತಳವನ್ನು ಕೆರೆದು ತೆಗೆದ ನಂತರ ಮಾಡಬೇಕು.

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ಸುದ್ದಿ

    ಪ್ರಧಾನಿ ನರೇಂದ್ರ ಮೋದಿಗೋಸ್ಕರ ಸಮೋಸ, ಮಾವಿನ ಚಟ್ನಿ ಮಾಡಿದ ಆಸ್ಟ್ರೇಲಿಯಾ ಪ್ರಧಾನಿ.

    ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್‌ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್‌ ಉತ್ಸುಕರಾಗಿದ್ದಾರೆ. ಜೂನ್‌ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ….

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ಸುದ್ದಿ

    ಮಾರಕ ಕಾಯಿಲೆಯಾದ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಔಷಧಿಯನ್ನು ಕಂಡುಹಿಡಿದು ಎಲ್ಲರ ಮೆಚ್ಚುಗೆ ಪಡೆದ ರೈತ…!

    ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್‌ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಧಾಮುರ್ತಿ ದಂಪತಿಯ ಮಗ. ಇವರ ಮದುವೆ ಏಗೆ ನಡೆಯಿತು ಗೊತ್ತಾ.!

    ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು,  ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್‍ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…