News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮಾಡ್ರನ್ ಬೇಸಾಯ

ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

3146

ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

ಭಾರತದಲ್ಲಿ ಪ್ರತಿ ವರ್ಷ 1.44 ಕೋಟಿ ಟನ್ ಕೃಷಿ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದನ್ನು ಸುಡಲಾಗುತ್ತಿದೆ ಇಲ್ಲವೇ ಪರಿಸರದಲ್ಲಿ ಕೊಳೆಯಲು ಬಿಡುವ ಮೂಲಕ ಪರಿಸರವನ್ನು ಕಲುಷಿತಗೊಳಿಸಲಾಗುತ್ತಿದೆ.

ಇದರಲ್ಲಿ ಶೇ 10ರಷ್ಟು ಅಂದರೆ 14.4 ಲಕ್ಷ ಟನ್ ಕೃಷಿ ತ್ಯಾಜ್ಯವನ್ನು ಸದುಪಯೋಗ ಮಾಡಿಕೊಂಡರೆ ಸುಮಾರು 72 ಲಕ್ಷ ಟನ್ ಅಣಬೆಯನ್ನು ಉತ್ಪಾದಿಸಬಹುದು. ಇದು 1.44 ಟನ್ ಪ್ರೋಟಿನ್ ಉತ್ಪಾದನೆಗೆ ಸಮವಾಗಿದೆ. ಇಷ್ಟು ಪ್ರಮಾಣದ ಅಣಬೆ ಬೇಸಾಯ 43 ಲಕ್ಷ ಜನರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗ ಒದಗಿಸುತ್ತದೆ.

ಹಾಗಾದ್ರೆ ಅಣಬೆ ಹೇಗೆ ಬೆಳೆಯಬೇಕು? ಬೆಳೆಯುವ ಜಾಗ ಹೇಗಿರಬೇಕು?ತಿಳಿಯಲು ಮುಂದೆ ಓದಿ…

  • ಹುಲ್ಲು ಛಾವಣಿಯ ಗುಡಿಸಲು 16 ಚದರ ಮೀ. ಇರುವುದುಅಗತ್ಯ.ಅದನ್ನು ಸ್ಪಾನ್ ರನ್ನಿಂಗ್ ಕೋಣೆ ಮತ್ತು ಬೆಳೆಯ ಕೋಣೆ ಎಂದು ವಿಭಾಗಿಸಬೇಕು.

ಸ್ಪಾನ್ ರನ್ನಿಂಗ್ ಕೋಣೆ :-

25-300C ಉಷ್ಣತೆ ಇರಬೇಕು.ಗಾಳಿ ಬಂದು ಹೋಗು ವಂತಿರಬೆಕು. ಬೆಳಕು ಬೇಕಿಲ್ಲ

ಬೆಳೆಯ ಕೋಣೆ :-

23-250C ಉಷ್ಣತೆ ಇರಬೇಕು.ಸಾಪೇಕ್ಷ ತೇವಾಂಶ 75-80% ಇರಬೇಕು ಬೆಳಕು ಮತ್ತು ಗಾಳಿಯವ್ಯವಸ್ಥೆ ಸಾಧಾರಣ ಇರಬೇಕು

(ಡಿಜಿಟಲ್ ಥರ್ಮಾ ಮಿಟರ್ ಮತ್ತು ಹ್ಯುಮಿಡಿಫೈಯರ್ ಮೀಟರುಗಳು ಮಾರುಕಟ್ಟೆಯಲ್ಲ ದೊರಕುತ್ತವೆ)

ಸ್ಪಾನು (ಅಣಬೆ ಬೀಜೊತ್ಪತ್ತಿ):-

  • ಸೂಕ್ತವಾದ ಕೆಳ ಪದರ ಜೋಳ, ಮೆಕ್ಕೆ ಜೋಳ,ಗೋದಿ, ಮೊದಲಾದ ಧಾನ್ಯಗಳು
  • ಸ್ಫಾನು ತಯಾರಿ ಧಾನ್ಯಗಳನ್ನು ಅರ್ಧ ಬೇಯಿಸಿ. ಗಾಳಿಯಲ್ಲಿ ಒಣಗಿಸಿ, 2% ಕ್ಯಾಲ್ಷಿಯಂ ಕಾರ್ಬೊನೇಟ್ಮಿಶ್ರಣ ಮಾಡಿ. ಧಾನ್ಯವನ್ನು ಖಾಲಿ ಗ್ಲೂಕೋಸು ಡ್ರಿಪ್ ಬಾಟಲಿಯಲ್ಲಿ ತುಂಬಿ ಹತ್ತಿಯಿ0ದ ಮುಚ್ಚಿರಿ. ಕುಕ ರ್ ನಲ್ಲಿ 2 ತಾಸು ಪೂತಿನಾಶನ ಮಾಡಿ.
  • ಶುದ್ಧವಾದ ಫಂಗಸ್ ಕಲ್ಚರನ್ನು ಸೇರಿಸಿರಿ(ಕೃಷಿ ಇಲಾಖೆ ಮತ್ತು ಕೃಷಿ ವಿಶ್ವ ವಿದ್ಯಾಲಯಗಲಲ್ಲಿ ಸಿಗುವುದು) ಮತ್ತು ಅದನ್ನು ಕೋನೆಯ ಉಷ್ನತೆಯಲ್ಲಿ 15 ದಿನ ಇನ್ ಕುಬೇಟ್ ಮಾಡಿ. 15-18 ದಿನಗಳ ಸ್ಪಾನುಗಳನ್ನು ಸ್ಪಾನಿಂಗಗೆ ಬಳಸಿ .

ಅಣಬೆಯ ಹಾಸಿಗೆ ತಯಾರಿ:-

  • ಸೂಕ್ತವಾದ ಕೆಳ ಪದರ ನೆಲ್ಲು / ಗೋದಿ ಹುಲ್ಲು , ಕಬ್ಬಿನ ಒಗಡು, ಮೆಕ್ಕೆಜೋಲದ ರವದಿ ಇತ್ಯಾದಿ
  • ಕತ್ತರಿಸಿದ ಗೋದಿ ಹುಲ್ಲು ಗಳ 5ಸೆಮಿ ತುಂಡುಗಳನ್ನು5 ತಾಸು ಕುಡಿಯುವ ನೀರಿನಲ್ಲಿ ನೆನಸಿರಿ. ನಂತರ ಒಂದು ತಾಸು ಕುದಿಸಿ. ನೀರನ್ನು ಬಸಿಯಿರಿ ಗಾಳಿಯಲ್ಲಿ ಒಣಗಿಸಿ 65% ತೇವಾಂಶ ವಿರಲಿ ( ಕೈಯಿಂದ ಹಿಂಡಿದಾಗ ನೀರಹನಿ ಬರಬಾರದು)
  • ಚೀಲದ ತಯಾರಿ
  • 60×30ಸೆಮಿ ಅಳತೆಯ ಪಾಲಿತಿನ್ ಚೀಲ ಬಳಸಿ(ಎರಡು ಕಡೆ ತೆರದಿರಲಿ).
  • ಒಂದು ತುದಿಯನ್ನು ಕಟ್ಟಿ ಎರಡು 1 ಸೆಮಿ ವ್ಯಾಸ ದ ರಂದ್ರಗಳನ್ನು ಮಧ್ಯದಲ್ಲಿ ಮಾಡಿ
  • ಒಂದು ಮುಷ್ಟಿಯಷ್ಟು ಬೇಯಿಸಿದ ಹುಲ್ಲನ್ನು 5 ಸೆ.ಮಿ ಎತ್ತರಕ್ಕೆ ಹಾಕಿ ಅದರಲ್ಲ 25ಗ್ರಾಂ ಬೀಜವನ್ನು ಹಾಕಿ.
  • ಹುಲ್ಲಿನ ಪದರವನ್ನು 25 ಸೆಮಿ. ಎತ್ತರ ಕ್ಕೆ ಹಾಕಿರಿ .ಈ ಪ್ರಕ್ರಿಯೆಯನ್ನು ನಾಲಕ್ಕು ಪದರ ಸ್ಪಾನ್ಮತ್ತು ಐದು ಪದರ ಹುಲ್ಲು ಬರುವಂತೆಹಾಕಿರಿ.
  • ಬಾಯಿ ಕಟ್ಟಿ ಮತ್ತು ಬೆಡ್ಡುಗಳನ್ನು ಸ್ಪಾನಿಘ್ ಕೋಣೆಯಲ್ಲಿ ಹಂತಹಂತವಾಗಿ ಜೋಡಿಸಿರಿ.
  • 15-20 ದಿನಗಳ ನಂತರ ,ಪಾಲಿತಿನ್ ಚೀಲವನ್ನು ಕತ್ತರಿಸಿ ತೆಗೆಯಿರಿ ಮತ್ತು ಬೆಡ್ ಅನ್ನು ಬೇರೆ ಕೋಣೆಗೆ ವರ್ಗ ಮಾಡಿ.
  • ಬೆಡ್ ಅನ್ನು ಒದ್ದೆ ಯಾಗಿಡಲು ಅಗಾಗ ನೀರು ಹಾಕುತ್ತಿರಿ.

ಉತ್ಪನ್ನ:-

  • ಅಣಬೆಯ ಸೂಜಿಮೊನೆ ತಲೆ ಗಳು 3ನೆ ದಿನ ಬೆಡ್ಡಿನ ಲ್ಲಿಂದ ಹೊರಬರುವವು.ಮತ್ತು 3 ದಿನಗಳಲ್ಲಿ ಪಕ್ವ ವಾಗುವವು.
  • ಪಕ್ವವಾದ ಅಣಬೆಗಳನ್ನು ಪ್ರತಿ ದಿನ ಅಥವ ದಿನ ಬಿಟ್ಟು ದಿನ ನೀರು ಸ್ಪ್ರೇ ಮಾಡುವ ಮುನ್ನ ಹಾರವೆಸ್ಟ ಮಾಡಿ
  • ಎರಡನೆ ಮತ್ತ ಮೂರನೆ ಬೆಳೆಯನ್ನು ಬೆಡ್ಡಿನ ತಳವನ್ನು ಕೆರೆದು ತೆಗೆದ ನಂತರ ಮಾಡಬೇಕು.

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…