ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.
ಭಾರತದಲ್ಲಿ ಪ್ರತಿ ವರ್ಷ 1.44 ಕೋಟಿ ಟನ್ ಕೃಷಿ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದನ್ನು ಸುಡಲಾಗುತ್ತಿದೆ ಇಲ್ಲವೇ ಪರಿಸರದಲ್ಲಿ ಕೊಳೆಯಲು ಬಿಡುವ ಮೂಲಕ ಪರಿಸರವನ್ನು ಕಲುಷಿತಗೊಳಿಸಲಾಗುತ್ತಿದೆ.
ಇದರಲ್ಲಿ ಶೇ 10ರಷ್ಟು ಅಂದರೆ 14.4 ಲಕ್ಷ ಟನ್ ಕೃಷಿ ತ್ಯಾಜ್ಯವನ್ನು ಸದುಪಯೋಗ ಮಾಡಿಕೊಂಡರೆ ಸುಮಾರು 72 ಲಕ್ಷ ಟನ್ ಅಣಬೆಯನ್ನು ಉತ್ಪಾದಿಸಬಹುದು. ಇದು 1.44 ಟನ್ ಪ್ರೋಟಿನ್ ಉತ್ಪಾದನೆಗೆ ಸಮವಾಗಿದೆ. ಇಷ್ಟು ಪ್ರಮಾಣದ ಅಣಬೆ ಬೇಸಾಯ 43 ಲಕ್ಷ ಜನರಿಗೆ ನೇರವಾಗಿ ಮತ್ತು ಪರೋಕ್ಷವಾಗಿ ಉದ್ಯೋಗ ಒದಗಿಸುತ್ತದೆ.
ಹಾಗಾದ್ರೆ ಅಣಬೆ ಹೇಗೆ ಬೆಳೆಯಬೇಕು? ಬೆಳೆಯುವ ಜಾಗ ಹೇಗಿರಬೇಕು?ತಿಳಿಯಲು ಮುಂದೆ ಓದಿ…
ಸ್ಪಾನ್ ರನ್ನಿಂಗ್ ಕೋಣೆ :-
25-300C ಉಷ್ಣತೆ ಇರಬೇಕು.ಗಾಳಿ ಬಂದು ಹೋಗು ವಂತಿರಬೆಕು. ಬೆಳಕು ಬೇಕಿಲ್ಲ
ಬೆಳೆಯ ಕೋಣೆ :-
23-250C ಉಷ್ಣತೆ ಇರಬೇಕು.ಸಾಪೇಕ್ಷ ತೇವಾಂಶ 75-80% ಇರಬೇಕು ಬೆಳಕು ಮತ್ತು ಗಾಳಿಯವ್ಯವಸ್ಥೆ ಸಾಧಾರಣ ಇರಬೇಕು
(ಡಿಜಿಟಲ್ ಥರ್ಮಾ ಮಿಟರ್ ಮತ್ತು ಹ್ಯುಮಿಡಿಫೈಯರ್ ಮೀಟರುಗಳು ಮಾರುಕಟ್ಟೆಯಲ್ಲ ದೊರಕುತ್ತವೆ)
ಸ್ಪಾನು (ಅಣಬೆ ಬೀಜೊತ್ಪತ್ತಿ):-
ಅಣಬೆಯ ಹಾಸಿಗೆ ತಯಾರಿ:-
ಉತ್ಪನ್ನ:-
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.