ಸಿನಿಮಾ

ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

242

ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ  ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.

ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ  ತವಸಾರೆಯಲ್ಲಿ “ಸೋಲಾರ್ ಲೈಟ್”   ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…

ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ

ಬೆಸ್ಟ್ ಆಫ್ ಲಕ್ ಪ್ರಥಮ್

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಪ್ಪು ಕೋಳಿ ತಿಂದರೆ ಲೈಂಗಿಕ ಬಯಕೆ ವೃದ್ಧಿಯಾಗುತ್ತದೆ ..! ಕಪ್ಪು ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಕೋಳಿ ಪಾರಂ ಶೀಘ್ರದಲ್ಲೆ ಆರಂಭಗೊಳ್ಳಲಿದೆ ..!

    ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
    ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

  • ಉಪಯುಕ್ತ ಮಾಹಿತಿ

    ಬಿಳಿ ಕೂದಲನ್ನು ಕಪ್ಪಾಗಿಸುವ ಅತೀ ಸುಲಭ ವಿಧಾನ..ಹೀಗೆ ಮಾಡಿ

    ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….

  • ಸುದ್ದಿ

    ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ವಿಜಯವನ್ನು ಸಾಧಿಸಿದ ಎಂ,ಟೆಕ್ ಪದವೀಧರ,..ಇದನ್ನೊಮ್ಮೆ ಓದಿ..?

    ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

    ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ. ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ.. *ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. *ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ…

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.