ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.
ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ ತವಸಾರೆಯಲ್ಲಿ “ಸೋಲಾರ್ ಲೈಟ್” ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…
ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ
ಬೆಸ್ಟ್ ಆಫ್ ಲಕ್ ಪ್ರಥಮ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…