News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

261

ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ  ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಮೊದಲಿಗೆ ತಾವು ಹೇಳಿದಂತೆ ಊರಿಗೆ ನೀರು ಹಾಕಿಸುವ ಮೂಲಕ ತಾವು ಹೇಳಿದಂತೆ ಕೆಲಸ ಶುರುಮಾಡಿದ್ದಾರೆ.

ಮುಂದಿನ ಕೆಲಸವಾಗಿ ಮಹದೇಶ್ವರ ಬೆಟ್ಟದ ಸನಿಹ  ತವಸಾರೆಯಲ್ಲಿ “ಸೋಲಾರ್ ಲೈಟ್”   ಹಾಕಿಸುವ ಕೆಲಸ ಕೆಲವೇ ದಿನದಲ್ಲಿ ಶುರುವಾಗಲಿದೆ…

ಇವರ ಸಾಮಾಜಿಕ ಕಳಕಳಿಗೆ ಅಭಿನಂದಿಸಿ ಪ್ರೋತ್ಸಾಹಿಸೋಣ

ಬೆಸ್ಟ್ ಆಫ್ ಲಕ್ ಪ್ರಥಮ್

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೇರಳೆ ಹಣ್ಣು ತಿನ್ನುವುದರಿಂದ ಆಗುವ ಲಾಭಗಳನ್ನ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಾ, ಈ ಉಪಯುಕ್ತ ಮಾಹಿತಿ ನೋಡಿ.

    ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 26/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆಚ್ಚಿನ ಆದಾಯ ಬರಲಿದೆ. ಶುಭಮಂಗಲ ಕಾರ್ಯಗಳು ನಡೆದಾವು. ವಾಹನ ಮಾರಾಟದಿಂದ ಲಾಭ. ದೇಹಾರೋಗ್ಯದಲ್ಲಿ ಸಮಸ್ಯೆ ಇದ್ದು ಆರೋಗ್ಯದ ಭಾಗ್ಯ ಕಾಳಜಿ ಇರಲಿ. ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ವೃಷಭ:- ಆರ್ಥಿಕ ಸ್ಥಿತಿಯಲ್ಲಿ ಸಮತೋಲನ.ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲ. ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ. ಬಂಧುಗಳ ಸಹಕಾರ ದೊರೆಯಲಿದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ಹಣಕಾಸಿನ ಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ದೇಹಾರೋಗ್ಯ ಸುಧಾರಿಸಲಿದ್ದು ಕಾಳಜಿ ಇರಲಿ. ಮಿಥುನ:–…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

    ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…